Webdunia - Bharat's app for daily news and videos

Install App

ಪರೀಕ್ಷೆಯಲ್ಲಿ ಸಮಯ ನಿರಾಕರಿಸಿದ್ದಕ್ಕೆ ಶಾಲೆಯನ್ನೇ ಧ್ವಂಸಗೊಳಿಸಿದ ವಿದ್ಯಾರ್ಥಿಗಳು!

Webdunia
ಭಾನುವಾರ, 26 ಫೆಬ್ರವರಿ 2023 (12:22 IST)
ಇಂಫಾಲ : ಬೋರ್ಡ್ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದ ವೇಳೆ ಹೆಚ್ಚುವರಿ ಸಮಯ ಕೇಳಿದ್ದು, ಇದನ್ನು ನಿರಾಕರಿಸಿದ್ದಕ್ಕೆ ಶಾಲೆಯ ಕಟ್ಟಡವನ್ನೇ ಧ್ವಂಸಗೊಳಿಸಿರುವ ಘಟನೆ ಮಣಿಪುರದ ತೌಬಲ್ ಜಿಲ್ಲೆಯಲ್ಲಿ ನಡೆದಿದೆ.
 
ಘಟನೆ ಯೈರಿಪೋಕ್ನ ಎಸಿಎಂಇ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದಿದೆ. ವರದಿಗಳ ಪ್ರಕಾರ, ಕೌನ್ಸಿಲ್ ಆಫ್ ಹೈಯರ್ ಸೆಕೆಂಡರಿ ಎಜುಕೇಶನ್ ಮಣಿಪುರ ನಡೆಸುತ್ತಿದ್ದ ಪರೀಕ್ಷೆ ವೇಳೆ 5 ನಿಮಿಷ ಬಾಕಿ ಉಳಿದಿದ್ದಾಗ ವಿದ್ಯಾರ್ಥಿಗಳು ಹೆಚ್ಚುವರಿ ಸಮಯ ನೀಡುವಂತೆ ಒತ್ತಾಯಿಸಿದ್ದಾರೆ.

ಶಾಲೆಯ ಗಂಟೆ ಬಾರಿಸುತ್ತಿದ್ದಂತೆ ವಿದ್ಯಾರ್ಥಿಗಳು ಗಲಾಟೆ ಮಾಡಲು ಪ್ರಾರಂಭಿಸಿದ್ದಾರೆ. ಗಲಾಟೆ ಹಿಂಸಾಚಾರಕ್ಕೆ ತಿರುಗಿ, ವಿದ್ಯಾರ್ಥಿಗಳು ಕಲ್ಲುತೂರಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments