Webdunia - Bharat's app for daily news and videos

Install App

ಶಿಕ್ಷಕನಿಗೆ ಥಳಿತ..!

Webdunia
ಗುರುವಾರ, 1 ಸೆಪ್ಟಂಬರ್ 2022 (16:58 IST)
ಟೀಚರ್‌ಗಳು ಪೆಟ್ಟು ಕೊಡೋ ರೀತಿ ಹೇಗಿರ್ತಿತ್ತು ಅಂದರೆ, 'ಎಲ್ಲವೂ ಅಲ್ಲೇ' ಆಗುತ್ತಿತ್ತು.
ನಿಮ್ಮ ಸಹಪಾಠಿಗಳು ಯಾರೂ ಇದಕ್ಕೆ ಹೊರತಲ್ಲ.
 
ಶಾಲೆಗೆ ತರುವ ಬೆತ್ತಗಳು ಗಟ್ಟಿಮುಟ್ಟಾಗಿದೆಯೇ ಎನ್ನುವುದನ್ನು ಪುಂಡ ಹುಡುಗರನ್ನು ಬೆಂಡೆತ್ತುವ ಮೂಲಕ ಶಿಕ್ಷಕರು ಮಾಡುತ್ತಿದ್ದರು. ಆದರೆ, ಟೀಚರ್‌ಗೆ ಮಕ್ಕಳೆಲ್ಲಾ ಸೇರಿಕೊಂಡು ಹೊಡೆಯುವುದು ಎಲ್ಲಾದರೂ ಕೇಳಿದ್ದೀರಾ..! ಬಹುಶಃ ಆ ಕಾಲದಲ್ಲಿ ಇದರ ಯೋಚನೆ ಮಾಡಿದ್ರೂ ಮತ್ತೆರಡು ಪೆಟ್ಟು ಗ್ಯಾರಂಟಿ ಇರ್ತಿತ್ತು. ಆದೆ, ಜಾರ್ಖಂಡ್‌ನ ಧುಮ್ಕಾದಲ್ಲಿ ಒಂದು ಅಚ್ಚರಿಯ ಘಟನೆಯಾಗಿದೆ. ಗಣಿತ ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಾರೆ ಎನ್ನುವ ಕಾರಣಕ್ಕೆ ಧುಮ್ಕಾ ಜಿಲ್ಲೆಯಲ್ಲಿನ ವಸತಿ ಶಾಲೆಯ ಗಣಿತ ಶಿಕ್ಷಕರುಗಳನ್ನು ಮರಕ್ಕೆ ಕಟ್ಟಿ ಹೊಡೆದಿದ್ದಾರೆ. ಈ ಕುರಿತಾಗಿ ಯಾವುದೇ ಪೊಲೀಸ್‌ ಪ್ರಕರಣ ದಾಖಲಾಗಿಲ್ಲ. 'ನಾವು ಘಟನೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದ್ದೇವೆ ಮತ್ತು ಎಲ್ಲಾ ಶಿಕ್ಷಕರೊಂದಿಗೆ ಮಾತುಕತೆ ನಡೆಸಿದ್ದೇವೆ. ನಾವು ಘಟನಾ ಸ್ಥಳವನ್ನು ತಲುಪಿದ ವೇಳೆ, ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ನೀಡಲಾಗಿದ್ದು, ಈ ಕುರಿತಾಗಿ ಶಿಕ್ಷಕರನ್ನು ಕೇಳಿದಾಗ ಅವರು ಸಮರ್ಪಕವಾಗಿ ಉತ್ತರ ನೀಡಿಲ್ಲ. ಆ ಕಾರಣಕ್ಕಾಗಿ ಹೀಗೆ ಮಾಡಿದ್ದಾಗಿ ತಿಳಿಸಿದ್ದಾರೆ' ಎಂದು ಧುಮ್ಕಾದ ಗೋಪಿಕಂದರ್‌ನ ಬ್ಲಾಕ್‌ ಶಿಕ್ಷಣಾ ವಿಸ್ತರಣಾಧಿಕಾರಿ ಸುರೇಂದ್ರ ಹೆಬ್ರಾಮ್‌ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments