Webdunia - Bharat's app for daily news and videos

Install App

ಇರಾನ್ ಸಂಸತ್ ಭವನದ ಮೇಲೆ ಆತ್ಮಾಹುತಿ ಉಗ್ರರ ದಾಳಿ

Webdunia
ಬುಧವಾರ, 7 ಜೂನ್ 2017 (13:12 IST)
ಇರಾನ್ ಸಂಸತ್ ಭವನದೊಳಗೆ ಪ್ರವೇಶಿಸಿದ ನಾಲ್ವರು ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿ ಹೇಯ ಕೃತ್ಯ ಎಸಗಿದ್ದಾರೆ. ಉಗ್ರರ ದಾಳಿಯಲ್ಲಿ ಓರ್ವ ಭದ್ರತಾ ಸಿಬ್ಬಂದಿ ಹತ್ಯೆಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.
 
ಸಂಸತ್‌ನಲ್ಲಿ ಕಲಾಪ ನಡೆಯುತ್ತಿರುವಂತೆ ಸಂಸತ್ ಕಟ್ಟಡದೊಳಗೆ ನುಗ್ಗಿದ ಆತ್ಮಾಹುತಿ ದಳದ ಉಗ್ರರು, ಕೆಲವರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ ಎನ್ನಲಾಗಿದೆ. ಉಗ್ರರಿರುವ ಸ್ಥಳವನ್ನು ಭದ್ರತಾ ಪಡೆಗಳು ಸುತ್ತುವರಿದಿದೆ ಎಂದು ಮೂಲಗಳು ತಿಳಿಸಿವೆ. 
 
ಇರಾನ್ ಪರಮೋಚ್ಚ ನಾಯಕ ಆಯುತುಲ್ಲಾ ಖೋಮೇನಿ ಸಮಾಧಿ ಬಳಿ ಉಗ್ರನೊಬ್ಬ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ.
 
ಆಯುತುಲ್ಲಾ ಖೋಮೇನಿ ಮೆಟ್ರೋ ರೈಲು ನಿಲ್ದಾಣದ ಮೇಲೆ ಆತ್ಮಾಹುತಿ ದಳದ ಉಗ್ರನೊಬ್ಬ ತನ್ನನ್ನು ತಾನೇ ಸ್ಫೋಟಿಸಿಕೊಂಡಾಗ ಸ್ಥಳದಲ್ಲಿದ್ದ ಕೆಲ ನಾಗರಿಕರು ಗಾಯಗೊಂಡಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
 
ಉಗ್ರರ ದಾಳಿಯಲ್ಲಿ ಕನಿಷ್ಠ ಐವರು ನಾಗರಿಕರು ಹತ್ಯೆಯಾಗಿದ್ದು ಓರ್ವ ಭದ್ರತಾ ಪಡೆಯ ಯೋಧನೊಬ್ಬ ಹತ್ಯೆಯಾಗಿದ್ದಾನೆ. ಇನ್ನೂ ಕಾರ್ಯಾಚರಣೆ ಮುಂದುವರಿದಿದೆ ಎಂದು ಸೇನಾ ಪಡೆಗಳು ತಿಳಿಸಿವೆ. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments