Webdunia - Bharat's app for daily news and videos

Install App

ಹೇಳಿದ ಮಾತು ಪಾಕ್ ಕೇಳಲಿಲ್ಲ, ಅದಕ್ಕೇ ದಾಳಿ ಮಾಡಿದೆವು: ಚೀನಾ ಬಳಿ ಪಾಕ್ ಗೆ ದೂರು

Webdunia
ಬುಧವಾರ, 27 ಫೆಬ್ರವರಿ 2019 (10:11 IST)
ಬೀಜಿಂಗ್: ಚೀನಾ ಪ್ರವಾಸ ತೆರಳಿರುವ ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಭಾರತೀಯ ವಾಯುಸೇನೆ ಬಾಲ್ ಕೋಟ್ ನಲ್ಲಿ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಸಮರ್ಥಿಸಿಕೊಂಡಿದ್ದಾರೆ.


ಚೀನಾ ಪಾಕಿಸ್ತಾನಕ್ಕೆ ತೆರೆ ಮರೆಯಲ್ಲಿ ಬೆಂಬಲಿಸುತ್ತದೆ ಎಂಬ ಅಪವಾದವಿದೆ. ಇದೇ ಸಂದರ್ಭದಲ್ಲಿ ಚೀನಾಕ್ಕೆ ತೆರಳಿರುವ ಸುಷ್ಮಾ ಸ್ವರಾಜ್, ಪಾಕ್ ಮಿತ್ರ ರಾಷ್ಟ್ರದ ಎದುರಿಗೇ ಆ ರಾಷ್ಟ್ರಕ್ಕೆ ತಪರಾಕಿ ನೀಡಿದ್ದಾರೆ.

ಪಾಕಿಸ್ತಾನಕ್ಕೆ ಹಲವು ಬಾರಿ ಎಚ್ಚರಿಕೆ ನೀಡಿದ್ದರೂ ಉಗ್ರರ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ. ಮತ್ತೆ ಜೈಶೆ ಉಗ್ರರು ಮತ್ತೊಂದು ದಾಳಿಗೆ ಹೊಂಚು ಹಾಕಿದ್ದರು.  ಹೀಗಾಗಿ ನಮ್ಮ ರಕ್ಷಣೆ ಮಾಡಲು ದಾಳಿ ಮಾಡಿದೆವು ಎಂದು ಸುಷ್ಮಾ ಚೀನಾಕ್ಕೆ ಮನವರಿಕೆ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments