Webdunia - Bharat's app for daily news and videos

Install App

ಪಶುಪತಿನಾಥ ಸನ್ನಿಧಿಯಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್

Webdunia
ಭಾನುವಾರ, 27 ಜುಲೈ 2014 (12:20 IST)
ಮೂರು ದಿನಗಳ ನೇಪಾಳ ಪ್ರವಾಸದಲ್ಲಿರುವ ವಿದೇಶಾಂಗ ವ್ಯವಹಾರಗಳ ಸಚಿವೆ  ಸುಷ್ಮಾ ಸ್ವರಾಜ್  ಇಂದು ದೇಶದ ರಾಜಧಾನಿ ಕಠ್ಮಂಡುವಿನ ಹೃದಯ ಭಾಗದಲ್ಲಿರುವ ಜಗತ್ಪ್ರಸಿದ್ಧ ಪಶುಪತಿನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ದೇವಸ್ಥಾನಕ್ಕೆ ಅವರಿಗೆ ಹೃದಯಸ್ಪರ್ಶಿ ಸ್ವಾಗತ ನೀಡಲಾಯಿತು. ಸ್ವಾಗತದ ಭಾಗವಾಗಿ  100 ಮಕ್ಕಳು ವೇದ ಮಂತ್ರಗಳನ್ನು ಪಠಿಸಿದರೆ, ಹಿರಿಯ ಅರ್ಚಕರು ಹೂಮಾಲೆಯೊಂದಿಗೆ ಶುಭ ಕೋರಿದರು. 
 
ದೇವಾಲಯಕ್ಕೆ ಪ್ರದಕ್ಷಿಣೆ ಹಾಕಿದ ಅವರು ಪಶುಪತಿನಾಥನ ಪಾದದಡಿಯಲ್ಲಿ ತಮ್ಮ ಪ್ರಾರ್ಥನೆ ಸಲ್ಲಿಸಿದರು. 
 
ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್, ನೇಪಾಳದಲ್ಲಿರುವ ಭಾರತೀಯ ರಾಯಭಾರಿ  ರಂಜಿತ್ ರೇ ಮತ್ತು ಅವರ ನಿಯೋಗದ ಇತರ ಹಿರಿಯ ಅಧಿಕಾರಿಗಳು ಈ ಶುಭ ಸಂದರ್ಭದಲ್ಲಿ ಸ್ವರಾಜ್ ಅವರಿಗೆ ಸಾಥ್ ನೀಡಿದ್ದರು. 
 
ಬಾಗಮತೀ ನದಿಯ ತಟದಲ್ಲಿರುವ ಪಶುಪತಿನಾಥ ದೇವಾಲಯ ಜಗತ್ತಿನಲ್ಲಿರುವ ಅತಿ ಪ್ರಸಿದ್ಧ ಹಿಂದು ದೇವಾಲಯಗಳಲ್ಲಿ  ಒಂದಾಗಿದ್ದು, 
ವಿಶ್ವಸಂಸ್ಥೆ ಇದನ್ನು  ವಿಶ್ವದ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments