Webdunia - Bharat's app for daily news and videos

Install App

ದಶಪಥ ಹೆದ್ದಾರಿ ಟೋಲ್ನಲ್ಲಿ ತಾಂತ್ರಿಕ ಸಮಸ್ಯೆ?

Webdunia
ಭಾನುವಾರ, 26 ಮಾರ್ಚ್ 2023 (09:35 IST)
ರಾಮನಗರ : ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆ ಆದಾಗಿನಿಂದ ಒಂದಲ್ಲ ಒಂದು ಸಮಸ್ಯೆಯಿಂದ ಸುದ್ದಿಯಾಗುತ್ತಿದೆ. ಈಗ ತಾಂತ್ರಿಕ ಸಮಸ್ಯೆಯಿಂದ ಟೋಲ್ ಪ್ಲಾಜಾದಲ್ಲಿ ವಾಹನ ಸವಾರರ ಫಾಸ್ಟ್ ಟ್ಯಾಗ್ನಿಂದ ಪದೇ ಪದೇ ಹಣ ಕಡಿತಗೊಂಡು ಮತ್ತೆ ಸುದ್ದಿಯಾಗಿದೆ.
 
ಮಂಡ್ಯ ಮೂಲದ ತ್ಯಾಗರಾಜ್ ಎಂಬವರು ಕಾರಿನಲ್ಲಿ ಒಮ್ಮೆ ಕಣಮಿಣಕಿ ಟೋಲ್ ಪ್ಲಾಜಾ ಪ್ರವೇಶ ಮಾಡಿದಾಗ ಫಾಸ್ಟ್ ಟ್ಯಾಗ್ ಮೂಲಕ 135 ರೂ. ಕಡಿತವಾಗಿದೆ. ಸಂಜೆ ವೇಳೆಗೆ ಕಾರು ಟೋಲ್ ಬಳಿ ಸಂಚಾರ ಮಾಡದಿದ್ದರೂ ಮತ್ತೆ ಹಣ ಕಡಿತವಾಗಿದೆ.

ಒಂದಲ್ಲ ಎರಡಲ್ಲ ಮೂರ್ನಾಲ್ಕು ಬಾರಿ 135 ರೂ.ನಂತೆ ಹಣ ಕಡಿತವಾಗಿದೆ. ನಿತ್ಯವೂ ಇದೇ ರೀತಿಯ ತಾಂತ್ರಿಕ ಸಮಸ್ಯೆಯಿಂದ ಟೋಲ್ ಸಿಬ್ಬಂದಿ ಹಾಗೂ ವಾಹನ ಸವಾರರು ಗಲಾಟೆ ನಡೆಸುವ ಪರಿಸ್ಥಿತಿ ಎದುರಾಗಿದೆ ಎಂದು ವಾಹನ ಸವಾರರು ದೂರಿದ್ದಾರೆ.  ಟೋಲ್ನಲ್ಲಿ ಕೆಲವು ವಾಹನಗಳ ಫಾಸ್ಟ್ ಟ್ಯಾಗ್ ಸ್ಕ್ಯಾನ್ ಆಗುವುದರಲ್ಲಿ ತೊಂದರೆ ಆಗುತ್ತಿದೆ. ಮತ್ತೊಂದೆಡೆ ಪದೇ ಪದೇ ಹಣ ಕಡಿತವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments