Webdunia - Bharat's app for daily news and videos

Install App

ನಮ್ಮ ಜಿಹಾದಿಗಳ ಮುಂದೆ ಎದುರಾಳಿಯ ಕ್ಷಿಪಣಿಗಳು ಲೆಕ್ಕಕ್ಕೇ ಇಲ್ಲ: ಉಗ್ರ ಮಸೂದ್ ಅಜರ್

Krishnaveni K
ಬುಧವಾರ, 9 ಜುಲೈ 2025 (09:38 IST)
ನವದೆಹಲಿ: ನಮ್ಮ ಜಿಹಾದಿ ತಂಡದ ಮುಂದೆ ನಿಮ್ಮ 1000 ಕ್ಷಿಪಣಿ ಬಂದರೂ ಏನೂ ಮಾಡಕ್ಕಾಗಲ್ಲ ಎಂದು ಪಾಕಿಸ್ತಾನದ ಮೋಸ್ಟ್ ವಾಂಟೆಡ್ ಉಗ್ರ ಮಸೂದರ್ ಅಜರ್ ಕೊಚ್ಚಿಕೊಂಡಿದ್ದಾನೆ.

ಜೈಶ್ ಇ ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ನೀಡಿರುವ ಈ ಹೇಳಿಕೆಯನ್ನು ಮಸೀದಿಗಳಲ್ಲಿ ಪ್ರಸಾರ ಮಾಡಲಾಗಿದೆ ಎನ್ನಲಾಗಿದೆ. ಸದ್ಯಕ್ಕೆ ಈತ ಪಾಕಿಸ್ತಾನದಲ್ಲೇ ಬೆಚ್ಚಗೆ ಅಡಗಿ ಕೂತಿದ್ದಾನೆ. ಇದೀಗ ಭಾರತದ ವಿರುದ್ಧ ಉಗ್ರರನ್ನು ಛೂ ಬಿಡುವ ಕೆಲಸ ಮಾಡುತ್ತಿದ್ದಾನೆ.

ಮೊನ್ನೆಷ್ಟೇ ಆಪರೇಷನ್ ಸಿಂಧೂರ್ ವೇಳೆ ಮಸೂದ್ ಅಜರ್ ನ ಕುಟುಂಬಸ್ಥರನ್ನೆಲ್ಲಾ ಭಾರತೀಯ ಸೇನೆ ಕೊಂದು ಹಾಕಿತ್ತು. ಇದೀಗ ಭಾರತದ ವಿರುದ್ಧ ವಿಷ ಕಾರಿದ್ದಾನೆ. ಮುಜಾಹಿದ್ ಗಳಿಗೆ ಬಂದ ಹಣವನ್ನು ಜಿಹಾದ್ ಗೆ ಬಳಕೆ ಮಾಡಲಾಗುತ್ತದೆ. ಪಾಕಿಸ್ತಾನಕ್ಕೆ ಮುಜಾಹಿದ್ ಆಶೀರ್ವಾದ ಬೇಕು.

ನಮ್ಮಲ್ಲಿ 30000 ಹೋರಾಟಗಾರರ ತಂಡ ಸಿದ್ಧವಿದೆ. ಅವರನ್ನು ಬಂಧಿಸಲು ಯಾವುದೇ ಗಡಿ, ಕ್ಷಿಪಣಿಗಳಿಗೆ ಸಾಧ್ಯವಿಲ್ಲ. ಅವರು ಜಿಹಾದ್  ಗೆ ಸಿದ್ಧವಾಗಿದ್ದಾರೆ. ಭಾರತಕ್ಕೇ ಆತ ಈ ಎಚ್ಚರಿಕೆಯ ಸಂದೇಶ ರವಾನಿಸಿದ್ದಾನೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರಪತಿಗೆ ಮುರ್ಮಾಜಿ, ಮಾಜಿ ರಾಷ್ಟ್ರಪತಿಗೆ ಕೊವಿಡ್ ಜೀ ಎಂದ ಮಲ್ಲಿಕಾರ್ಜುನ ಖರ್ಗೆ

ಜಿಮ್ ಮಾಡುವವರು ಡಾ ಸಿಎನ್ ಮಂಜುನಾಥ್ ಅವರ ಈ ಸಲಹೆಯನ್ನು ತಪ್ಪದೇ ಗಮನಿಸಿ

Karnataka Weather: ಈ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ

ದಿಢೀರ್ ಕೇಂದ್ರ ಸಚಿವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್‌, ಕಾರಣ ಹೀಗಿದೆ

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, ಬಾಲಕಿ ಮೇಲೆ ಅತ್ಯಾಚಾರ: 20ವರ್ಷ ಜೈಲು

ಮುಂದಿನ ಸುದ್ದಿ
Show comments