Webdunia - Bharat's app for daily news and videos

Install App

ನಾಯಿ ಕಚ್ಚಿದ ವಿಚಾರ ಪೋಷಕರಿಂದ ಮುಚ್ಚಿಟ್ಟ ಬಾಲಕ : ತಿಂಗಳ ಬಳಿಕ ಬಾಲಕನಿಗೆ ಏನಾಯ್ತು?

Webdunia
ಬುಧವಾರ, 6 ಸೆಪ್ಟಂಬರ್ 2023 (10:45 IST)
ಗಾಜಿಯಾಬಾದ್ : ಒಂದು ತಿಂಗಳ ಹಿಂದೆ ನಾಯಿ ಕಚ್ಚಿದ ಘಟನೆಯನ್ನು ಪೋಷಕರಿಗೆ ಮುಚ್ಚಿಟ್ಟಿದ್ದ 14 ವರ್ಷದ ಬಾಲಕ ರೇಬಿಸ್ನಿಂದ ಮೃತಪಟ್ಟಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.

8ನೇ ತರಗತಿಯ ವಿದ್ಯಾರ್ಥಿ ಶಹವಾಜ್ನನ್ನು ಆರೋಗ್ಯ ಹದಗೆಟ್ಟ ಪರಿಣಾಮ ಸೋಮವಾರ ಸಂಜೆ ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಂತೆಯೇ ಅಲ್ಲಿ ಚಿಕಿತ್ಸೆ ಪಡೆದು ಬುಲಂದ್ಶಹರ್ನಿಂದ ಗಾಜಿಯಾಬಾದ್ಗೆ ಮರಳಿ ಕರೆತರುತ್ತಿದ್ದಾಗ ಮೃತಪಟ್ಟಿದ್ದಾನೆ. 

ಯ ನಾಯಿ ಕಚ್ಚಿತ್ತು. ಆದರೆ ಈತ ಭಯದಿಂದ ಅದನ್ನು ಪೋಷಕರಿಂದ ಮುಚ್ಚಿಟ್ಟಿದ್ದನು. ಕ್ರಮೇಣ ಈತನ ಆರೋಗ್ಯದಲ್ಲಿ ವ್ಯತ್ಯಾಸಗಳಾಗಲು ಶುರುವಾಯಿತು. ಅಲ್ಲದೆ ಸೆಪ್ಟೆಂಬರ್ 1 ರಿಂದ ಊಟ ಮಾಡುವುದುನ್ನು ಕೂಡ ನಿಲ್ಲಿಸಿದ್ದಾನೆ. ಮಗನ ವರ್ತನೆಯಿಂದ ಬೇಸತ್ತ ಪೋಷಕರು ಏನಾಯ್ತು ಎಂದು ಕೇಳಿದ್ದಾರೆ. ಈ ವೇಳೆ ಆತ ತನಗೆ ತಿಂಗಳ ಹಿಂದೆ ಪಕ್ಕದ ಮನೆಯ ನಾಯಿ ಕಚ್ಚಿರುವ ವಿಚಾರವನ್ನು ತಿಳಿಸಿದ್ದಾನೆ.

ಕೂಡಲೇ ಶಹವಾಜ್ನನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಲ್ಲಿ ಆತನನ್ನು ವೈದ್ಯರು ದಾಖಲಿಸಿಕೊಳ್ಳದೆ ಔಷಧಿ ಕೊಟ್ಟು ಕಳುಹಿಸಿದ್ದಾರೆ. ಆ ಬಳಿಕ ಕಳೆದ ವಾರ ಆಯುರ್ವೇದಿಕ್ ಔಷಧಿಯ ಮೊರೆ ಹೋಗಿರುವುದಾಗಿ ಪೊಲೀಸರ ಬಳಿ ಪೋಷಕರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ನನ್ನ ಐದು ಪ್ರಶ್ನೆಗಳಿಗೆ ಉತ್ತರ ಕೊಡಲಿ: ಆರ್ ಅಶೋಕ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಪಿ ಒಮ್ಮೆ ಬಂದರೆ ಮಾತ್ರೆ ತೆಗೆದುಕೊಳ್ಳುತ್ತಲೇ ಇರಬೇಕೇ, ಡಾ ಸಿಎನ್ ಮಂಜುನಾಥ್ ಸಲಹೆ ಇಲ್ಲಿದೆ

ಲಾರೆನ್ಸ್ ಬಿಷ್ಣೋಯ್ ಸೇರಿದಂತೆ ಹಲವರಿಗೆ ಶಸ್ತ್ರಾಸ್ತ್ರ ಪೂರೈಸುತ್ತಿದ್ದ ಮೋಸ್ಟ್ ವಾಟೆಂಡ್‌ ಸಲೀಂ ಪಿಸ್ತೂಲ್ ಬಂಧನ

ಮುಂದಿನ ಸುದ್ದಿ
Show comments