Webdunia - Bharat's app for daily news and videos

Install App

ನಾಯಿ ಮರಿಯನ್ನು ಜೀವಂತವಾಗಿ ಹೂಳಲು ಮುಂದಾದ ಮಾಲೀಕ. ಕಾರಣವೇನು ಗೊತ್ತಾ?

Webdunia
ಬುಧವಾರ, 17 ಜುಲೈ 2019 (06:11 IST)
ಹವಾಯ್ : ಮನುಷ್ಯ ಮನುಷತ್ವ ಮರೆತು ಪ್ರಾಣಿಗಳಿಗಿಂತ ಕೀಳಾಗಿ ನಡದೆಕೊಳ್ಳುತ್ತಿದ್ದಾರೆ ಎಂಬುದಕ್ಕೆ ಹವಾಯ್ ಒವಾಹು ಬೀಚ್ ನಲ್ಲಿ ನಡೆದ ಘಟನೆಯೇ ಸಾಕ್ಷಿ.




ಎರಡು ತಿಂಗಳ ಪುಟ್ಟ ನಾಯಿ ಮರಿಗೆ ಮಾಲೀಕನೊಬ್ಬ ಮನಬಂದಂತೆ ಹೊಡೆದದ್ದಲ್ಲದೇ ಅದನ್ನು ಜೀವಂತವಾಗಿ ಹೂಳಲು ಮುಂದಾದ ದೃಶ್ಯ ಹವಾಯ್ ಒವಾಹು ಬೀಚ್ ನಲ್ಲಿ ಕಂಡುಬಂದಿದೆ, ಇದನ್ನು ನೋಡಿದವರು ಪ್ರಾಣಿದಯಾ ಸ್ವಯಂ ಸೇವಾ ಸಂಸ್ಥೆಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ನಾಯಿಯನ್ನು ವಶಕ್ಕೆ ಪಡೆದಿದ್ದಾರೆ. 


ಲಿಯಾಲೋಹ ಹೆಸರಿನ ಈ ನಾಯಿಮರಿ ಸನ್ ಬರ್ನ್ ಗೆ ತುತ್ತಾಗಿದ್ದು, ಶೇ.90 ರಷ್ಟು ಚರ್ಮ ಗಾಯಗಳಾಗಿವೆ. ಆದಕಾರಣ ಮಾಲೀಕ ಅದನ್ನು ಜೀವಂತವಾಗಿ ಹೂಳಲು ಹೋಗಿದ್ದ. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಯಿ ಮರಿ ಈಗ ಚೇತರಿಸಿಕೊಂಡಿದೆ ಎಂಬುದಾಗಿ ತಿಳಿದುಬಂದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಡಿಕೆಶಿಗೆ ಅದು ತಪ್ಪು ಅಂತ ಗೊತ್ತಾಗಿದ್ರೆ ಸಂತೋಷ ಎಂದ ಬಿಕೆ ಹರಿಪ್ರಸಾದ್

ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿಯಲ್ಲ: ಡಿಕೆ ಶಿವಕುಮಾರ್

ಭಾರತ ವಿಶ್ವಗುರು ಆಗಬೇಕೆನ್ನುವುದ ಪ್ರಿಯಾಂಕ್‌ ಖರ್ಗೆಗೆ ಸಹಿಸಲಿಕ್ಕಾಗದ ಸಂಗತಿಯೇ: ಸಿಟಿ ರವಿ

ಮುಂದಿನ ಸುದ್ದಿ
Show comments