Webdunia - Bharat's app for daily news and videos

Install App

ಈ ಬೌಲರ್ ಈಗ ಶ್ರೀಲಂಕಾದ ರಾಜ್ಯಪಾಲ

Webdunia
ಶುಕ್ರವಾರ, 29 ನವೆಂಬರ್ 2019 (07:37 IST)
ಕೊಲಂಬೊ :  ಶ್ರೀಲಂಕಾ ತಂಡದ ಖ್ಯಾತ ಬೌಲರ್ ಮಾಜಿ ಕ್ರಿಕೆಟಿಗರೊಬ್ಬರನ್ನು ಶ್ರೀಲಂಕಾದ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ.


ಹೌದು. ಅತಿ ಹೆಚ್ಚು ವಿಕೆಟ್ ಪಡೆದ ಖ್ಯಾತ ಬೌಲರ್ ಎಂಬ ಹೆಸರು ಪಡೆದ ಶ್ರೀಲಂಕಾದ ಮಾಜಿ  ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಅವರನ್ನು ಸೇರಿದಂತೆ ಮೂವರನ್ನು ಶ್ರೀಲಂಕಾದ  ಅಧ್ಯಕ್ಷರಾದ ಗೊಟಬಯ ರಾಜಪಕ್ಸೆ ಅವರು ನೂತನ ರಾಜ್ಯಪಾಲರಾಗಿ ನೇಮಕ ಮಾಡಿದ್ದಾರೆ.

 

ಉತ್ತರ ಪ್ರಾಂತ್ಯಕ್ಕೆ ಮುತ್ತಯ್ಯ ಮುರಳೀಧರನ್ ರಾಜ್ಯಪಾಲರಾಗಿ ಆಯ್ಕೆಯಾದರೆ, ಅನುರಾಧ ಯಮಾನ್ ಪಾತ್  ಅವರು ಪೂರ್ವ ಪ್ರಾಂತ್ಯಕ್ಕೆ ರಾಜ್ಯಪಾಲರಾಗಿ ಆಯ್ಕೆಯಾದ್ದಾರೆ. ಹಾಗೇ ತಿಸಾ ವಿಥಾರಾನಾ ಅವರನ್ನು ಉತ್ತರ ಮಧ್ಯ ಪ್ರಾಂತ್ಯದ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments