Webdunia - Bharat's app for daily news and videos

Install App

ವಿಯೆಟ್ನಾಂದಲ್ಲಿ ಕಾರ್ಖಾನೆ ಮಾಲೀಕರೊಬ್ಬರು ಮಾಡಿದ ಖತರನಾಕ್ ಕೆಲಸವೇನು ಗೊತ್ತೇ?

Webdunia
ಸೋಮವಾರ, 28 ಸೆಪ್ಟಂಬರ್ 2020 (09:18 IST)
ವಿಯೆಟ್ನಾ : 2020ರ ವರ್ಷ ಬಹಳ ಸಂಕಷ್ಟವನ್ನು ತಂದೊಡ್ಡಿದೆ ಎಂಬುದಕ್ಕೆ ವಿಯೆಟ್ನಾಂದಲ್ಲಿ ನಡೆದ ಈ ಘಟನೆಯೇ ಮುಖ್ಯ ನಿರ್ದಶನವಾಗಿದೆ.

ವಿಯೆಟ್ನಾಂದ ಕಾರ್ಖಾನೆಯೊಂದರಲ್ಲಿ ಬಳಕೆ ಮಾಡಿದ ಕಾಂಡೋಮ್ ಗಳನ್ನು ಮರುಬಳಕೆಗಾಗಿ ಮಾರಾಟ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಕಳೆದ ವಾರ ಬಿನ್ಹ್ ಡುವಾಂಗ್ ಪ್ರಾಂತ್ಯದ ಮಾರುಕಟ್ಟೆ ತನಿಖಾಧಿಕಾರಿಗಳು ವಿಯೆಟ್ನಾಂದ ಕಾರ್ಖಾನೆಯೊಂದರ ಮೇಲೆ ದಾಳಿ ಮಾಡಿ 3,00,000ಕ್ಕೂ ಹೆಚ್ಚು ಬಳಸಿದ ಕಾಂಡೊಮ್ ಗಳನ್ನು ವಶಪಡಿಸಿಕೊಂಡಿದ್ದಾರಂತೆ

ಕಾರ್ಖಾನೆ ಮಾಲೀಕರು ಅಪರಿಚಿತ ವ್ಯಕ್ತಿಯೊಬ್ಬರಿಂದ ಅದನ್ನು ಖರೀದಿಸಿ ಬಳಿಕ ಅವುಗಳನ್ನು ತೊಳೆದು, ಪ್ಯಾಕ್ ಮಾಡಲು ಮುಂದಾಗಿದ್ದರು ಎಂಬುದಾಗಿ ಒಪ್ಪಿಕೊಂಡಿದ್ದಾರೆ. ಇಂತಹ ಕಾಂಡೋಮ್ ಗಳಿಂದ ತೀವ್ರ ಆರೋಗ್ಯ ಸಮಸ್ಯೆ ಉಂಟಾಗಬಹುದೆಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹೊರಬರ್ಬೇಕು, ಇಲ್ಲದಿದ್ರೆ ಅನುಮಾನದ ಕತ್ತಿ ನೇತಾಡುತ್ತದೆ: ಸಿಎಂ ಸಿದ್ದರಾಮಯ್ಯ

ನಮಸ್ತೆ ಸೋನಿಯಾ ಅಂತಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾ ಇದ್ರು: ಬಸನಗೌಡ ಪಾಟೀಲ್ ಯತ್ನಾಳ್

ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ – ಕ್ಯಾ. ಬ್ರಿಜೇಶ್ ಚೌಟ

ಧೈರ್ಯವಿದ್ದರೆ ಮಸೀದಿ ಹೋಗಿ ಮುಸ್ಲಿಮರದ್ದಲ್ಲ ಎಂದು ಹೇಳಲಿ: ಆರ್‌ ಅಶೋಕ್

ಧರ್ಮಸ್ಥಳದಲ್ಲಿ ಇಂತಹ ಕುಟುಂಬದಲ್ಲಿ ಹುಟ್ಟಿ ಬೆಳೆದಿರುವುದು ಪುಣ್ಯ: ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments