Webdunia - Bharat's app for daily news and videos

Install App

ತುತ್ತು ಅನ್ನಕ್ಕೂ ಪರದಾಟ, ಗೋಧಿ, ಧಾನ್ಯಗಳ ಕೊರತೆ!

Webdunia
ಮಂಗಳವಾರ, 9 ಮೇ 2023 (09:58 IST)
ಲಾಹೋರ್ :  ಪಾಕಿಸ್ತಾನದಲ್ಲಿ ಪ್ರಸ್ತುತ ತಲೆದೋರಿರುವ ಆಹಾರ ಬಿಕ್ಕಟ್ಟು ದೇಶಾದ್ಯಂತ ಗೋಧಿಯ ಕೊರತೆಗೆ ಕಾರಣವಾಗಿದೆ.

ಇದರಿಂದ ದೇಶ ಅರಾಜಕತೆಗೆ ತುತ್ತಾಗುವ ಸರ್ವ ಲಕ್ಷಣವೂ ಸನ್ನಿಹಿತವಾಗಿದೆ ಎಂದು ಪಾಕಿಸ್ತಾನ್ ಮಿಲಿಟರಿ ಮಾನಿಟರ್ ವರದಿಮಾಡಿದೆ.

ಪಾಕ್ ಸದ್ಯ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿದ್ದು ಗೋಧಿಯ ಅಭಾವವು ಇದಕ್ಕೆ ಸೂಕ್ತ ಉದಾಹರಣೆಯಾಗಿದೆ. ಇಲ್ಲಿನ ಬಡ ನಾಗರಿಕರು ಒಂದೆಡೆ ಆಹಾರದ ಕೊರತೆಯಿಂದ ಬಳಲುತ್ತಿದ್ದರೆ ಇನ್ನೊಂದೆಡೆ ಆರ್ಥಿಕ ಅಭಾವ ಅವರನ್ನು ಕಂಗೆಡಿಸಿದೆ.

ಕಳೆದ ಕೆಲವು ತಿಂಗಳಿನಿಂದ ಪಾಕ್ನ ನಾಗರಿಕರ ಪರಿಸ್ಥಿತಿ ಅತ್ಯಂತ ಶೋಚನೀಯವಾಗಿದೆ ಎಂದು ಸುದ್ದಿಪತ್ರಿಕೆ ವರದಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

ಮಾಸ್ಕ್‌ಮ್ಯಾನ್ ಬಿಚ್ಚಿಟ್ಟ ಕಥೆಯನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಪರಮೇಶ್ವರ್‌

ಧರ್ಮಸ್ಥಳದ ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ: ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments