Webdunia - Bharat's app for daily news and videos

Install App

ತುತ್ತು ಅನ್ನಕ್ಕೂ ಪರದಾಟ, ಗೋಧಿ, ಧಾನ್ಯಗಳ ಕೊರತೆ!

Webdunia
ಮಂಗಳವಾರ, 9 ಮೇ 2023 (09:58 IST)
ಲಾಹೋರ್ :  ಪಾಕಿಸ್ತಾನದಲ್ಲಿ ಪ್ರಸ್ತುತ ತಲೆದೋರಿರುವ ಆಹಾರ ಬಿಕ್ಕಟ್ಟು ದೇಶಾದ್ಯಂತ ಗೋಧಿಯ ಕೊರತೆಗೆ ಕಾರಣವಾಗಿದೆ.

ಇದರಿಂದ ದೇಶ ಅರಾಜಕತೆಗೆ ತುತ್ತಾಗುವ ಸರ್ವ ಲಕ್ಷಣವೂ ಸನ್ನಿಹಿತವಾಗಿದೆ ಎಂದು ಪಾಕಿಸ್ತಾನ್ ಮಿಲಿಟರಿ ಮಾನಿಟರ್ ವರದಿಮಾಡಿದೆ.

ಪಾಕ್ ಸದ್ಯ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿದ್ದು ಗೋಧಿಯ ಅಭಾವವು ಇದಕ್ಕೆ ಸೂಕ್ತ ಉದಾಹರಣೆಯಾಗಿದೆ. ಇಲ್ಲಿನ ಬಡ ನಾಗರಿಕರು ಒಂದೆಡೆ ಆಹಾರದ ಕೊರತೆಯಿಂದ ಬಳಲುತ್ತಿದ್ದರೆ ಇನ್ನೊಂದೆಡೆ ಆರ್ಥಿಕ ಅಭಾವ ಅವರನ್ನು ಕಂಗೆಡಿಸಿದೆ.

ಕಳೆದ ಕೆಲವು ತಿಂಗಳಿನಿಂದ ಪಾಕ್ನ ನಾಗರಿಕರ ಪರಿಸ್ಥಿತಿ ಅತ್ಯಂತ ಶೋಚನೀಯವಾಗಿದೆ ಎಂದು ಸುದ್ದಿಪತ್ರಿಕೆ ವರದಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments