Webdunia - Bharat's app for daily news and videos

Install App

ದುರಂತ : ಚಿನ್ನದ ಗಣಿ ಕುಸಿದು 15 ಕಾರ್ಮಿಕರು ಸಾವು!

Webdunia
ಬುಧವಾರ, 5 ಏಪ್ರಿಲ್ 2023 (08:08 IST)
ಕೇಪ್ಟೌನ್ : ಪೂರ್ವ ಆಫ್ರಿಕಾದ ಬುರುಂಡಿಯಲ್ಲಿ ಚಿನ್ನದ ಗಣಿ ಕುಸಿದು ಹದಿನೈದು ಕಾರ್ಮಿಕರು ಬಲಿಯಾಗಿದ್ದಾರೆ. ಸಿಬಿಟೋಕ್ ಪ್ರಾಂತ್ಯದ ಮಾಬಾಯಿ ಕಮ್ಯೂನ್ನಲ್ಲಿ ಈ ದುರಂತ ನಡೆದಿದೆ.

ಭಾರೀ ಮಳೆಯಿಂದಾಗಿ ಚಿನ್ನದ ಗಣಿಯಲ್ಲಿ ನೀರು ತುಂಬಿಕೊಂಡಿತ್ತು. ಕೆಲಸ ಮಾಡುತ್ತಿದ್ದಾಗ ಗಣಿ ಕುಸಿದು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿ 15 ಮಂದಿ ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ತಿಳಿದ ನಂತರ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. 

ಮಳೆ ಕಾರಣಕ್ಕೆ ರುಗೊಗೊ ನದಿ ಉಕ್ಕಿ ಹರಿದು ಚಿನ್ನದ ಗಣಿಯಲ್ಲಿ ನೀರು ತುಂಬಿಕೊಂಡಿತ್ತು. ಗಣಿಯಲ್ಲಿ ಕೆಲಸ ಮಾಡುತ್ತಿದ್ದ ಅನೇಕ ಕಾರ್ಮಿಕರು ಹೊಂಡಗಳಲ್ಲಿ ಸಿಲುಕಿಕೊಂಡಿದ್ದರು. ಅವರನ್ನು ಹೊರ ಕರೆತರುವಲ್ಲಿ ರಕ್ಷಣಾ ತಂಡಕ್ಕೆ ಸಾಧ್ಯವಾಗಿಲ್ಲ. ನಂತರ ಕಾರ್ಮಿಕರು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments