Webdunia - Bharat's app for daily news and videos

Install App

ಪಾಕಿಸ್ತಾನದಲ್ಲಿ ನಾಪತ್ತೆಯಾಗಿದ್ದ ಇಬ್ಬರು ಮೌಲ್ವಿಗಳು ಇಂದು ಭಾರತಕ್ಕೆ ವಾಪಸ್

Webdunia
ಸೋಮವಾರ, 20 ಮಾರ್ಚ್ 2017 (09:23 IST)
ದೆಹಲಿಯ ಹಜರತ್ ನಿಜಾಮುದ್ದೀನ್ ದರ್ಗಾದ ಮುಖ್ಯಸ್ಥ ಸೇರಿದಂತೆ ಪಾಕಿಸ್ತಾನಕ್ಕೆ ತೆರಳಿ ನಾಪತ್ತೆಯಾಗಿದ್ದ ಇಬ್ಬರು ಮೌಲ್ವಿಗಳು ಇಂದು ಭಾರತಕ್ಕೆ ವಾಪಸ್ ಆಗುತ್ತಿದ್ದಾರೆ.
 

ಹಜರತ್ ನಿಜಾಮುದ್ದೀನ್ ದರ್ಗಾ ಮುಖ್ಯಸ್ಥ ಸೈಯದ್ ಆಸಿಫ್ ನಿಜಾಮಿ ಮತ್ತು ಅವರ ಸೋದರಳಿಯ ನಜೀಮ್ ಅಲಿ ನಿಜಾಮಿ ಮಾರ್ಚ್ 8ರಂದು ಲಾಹೋರ್`ಗೆ ತೆರಳಿದ್ದರು. 80 ವರ್ಷದ ಆಸೀಫ್ ತನ್ನ ಸಹೋದರಿಯನ್ನ ನೋಡಲು ಅಲ್ಲಿಂದ ಕರಾಚಿಗೆ ತೆರಳಿದ್ದರು. ಬಳಿಕ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿ ಭಾರೀ ಸುದ್ದಿಯಾಗಿತ್ತು. ಮೌಲ್ವಿಗಳು ಐಎಸ್ಐ ವಶದಲ್ಲಿದ್ದಾರೆ ಎಂದೂ ಹೇಳಲಾಗಿತ್ತು.

ಈ ಬಗ್ಗೆ ಟ್ವಿಟ್ ಮಾಡಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಈಗತಾನೇ ಸೈಯದ್ ನಜೀಮ್ ಅಲಿ ಜೊತೆ ಮಾತನಾಡಿದ್ದು, ಸೋಮವಾರ ದೆಹಲಿಗೆ ಬರುವುದಾಗಿ ತಿಳಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ.ಇಬ್ಬರೂ ಮೌಲ್ವಿಗಳು ದೆಹಲಿಗೆ ಬಂದ ಬಳಿಕ ಸುಷ್ಮಾರನ್ನ ಭೇಟಿಯಾಗುವ ಸಾಧ್ಯತೆ ಇದೆ. ಕೆಲ ತನಿಖಾ ಸಂಸ್ಥೆಗಳು ಸಹ ಅವರನ್ನ ಭೇಟಿಮಾಡುವ ಸಾಧ್ಯತೆ ಇದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್‌ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ
Show comments