Webdunia - Bharat's app for daily news and videos

Install App

ಉಕ್ರೇನ್ : ರಷ್ಯಾದ ಹೊಸ ರಣತಂತ್ರ!

Webdunia
ಮಂಗಳವಾರ, 29 ಮಾರ್ಚ್ 2022 (11:51 IST)
ಕೀವ್ : ಅನಿರೀಕ್ಷಿತ ಪ್ರಮಾಣದ ಪ್ರತಿರೋಧದಿಂದಾಗಿ ಯುದ್ಧ ಗೆದ್ದು ಬೀಗುವ ರಷ್ಯಾ  ಉತ್ಸಾಹಕ್ಕೆ ತಣ್ಣೀರು ಬಿದ್ದ ಬೆನ್ನಲ್ಲೇ,

ನೆರೆಯ ಉಕ್ರೇನ್ ದೇಶವನ್ನು ವಿಭಜಿಸುವ ಮೂಲಕ ಪರೋಕ್ಷವಾಗಿ ಯುದ್ಧ ಗೆಲ್ಲುವ ತಂತ್ರಕ್ಕೆ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಶರಣಾಗಿದ್ದಾರೆ.

ಕಳೆದ ಶುಕ್ರವಾರ ರಷ್ಯಾ ಸೇನೆ, ಉಕ್ರೇನ್ನಲ್ಲಿ ನಮ್ಮ ಮೊದಲ ಹಂತದ ಕಾರ್ಯಾಚರಣೆ ಬಹುತೇಕ ಮುಕ್ತಾಯವಾಗಿದೆ ಎಂದು ಹೇಳಿದ್ದು ಇದೇ ಕಾರಣಕ್ಕಾಗಿ ಎಂದು ಹೇಳಲಾಗಿದೆ.

ಒಂದು ವಾರ ಅಥವಾ 15 ದಿನದಲ್ಲಿ ಉಕ್ರೇನ್ ಅನ್ನು ಸೋಲಿಸಬಹುದು ಎನ್ನುವುದು ರಷ್ಯಾ ಲೆಕ್ಕಾಚಾರವಾಗಿತ್ತು. ಆದರೆ ವಿದೇಶಗಳ ನೆರವಿನಿಂದಾಗಿ ರಷ್ಯಾ ದಾಳಿಯನ್ನು ತಡೆಯುವಲ್ಲಿ ಉಕ್ರೇನ್ ಯಶಸ್ವಿಯಾಗಿದೆ.

ಭಾರೀ ಹಾನಿಯಾದ ಹೊರತಾಗಿಯೂ ದೇಶದ ಯಾವುದೇ ಪ್ರಮುಖ ನಗರವೂ ಕೈತಪ್ಪದಂತೆ ಉಕ್ರೇನ್ ಸೇನೆ ನೋಡಿಕೊಂಡಿದೆ. ಹೀಗಾಗಿ ಉಕ್ರೇನ್ ಸದ್ಯಕ್ಕೆ ಕೈವಶವಾಗುವ ಸಾಧ್ಯತೆ ಇಲ್ಲ.

ಜೊತೆಗೆ ಇಡೀ ಉಕ್ರೇನ್ ಮೇಲೆ ಯುದ್ಧ ಮುಂದುವರೆಸಿದರೆ, ತನಗೇ ಮತ್ತಷ್ಟು ನಷ್ಟ ಎಂಬುದನ್ನು ಕಂಡುಕೊಂಡಿರುವ ರಷ್ಯಾ, ಇದೀಗ ಬಂಡುಕೋರರ ವಶದಲ್ಲಿರುವ ಉಕ್ರೇನ್ನ ಪ್ರಾಂತ್ಯವಾದ ಡೋನ್ಬಾಸ್ ಮೇಲೆ ತನ್ನ ಗುರಿಯನ್ನು ಹಾಕಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments