Webdunia - Bharat's app for daily news and videos

Install App

ಭೂಗತ ದೊರೆ ದಾವೂದ್ ಸತ್ತಿಲ್ಲ!

Webdunia
ಶನಿವಾರ, 17 ಜೂನ್ 2017 (09:45 IST)
ಇಸ್ಲಾಮಾಬಾದ್: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆರೋಗ್ಯ ಸ್ಥಿತಿ ಗತಿ ಬಗ್ಗೆ ಈ ಹಿಂದೆ ವರದಿಯಾಗಿದ್ದೆಲ್ಲವೂ ಸುಳ್ಳು ಎಂದು ಗುಪ್ತಚರ ಮೂಲಗಳು ಹೇಳಿವೆ.

 
ದಾವೂದ್ ಸಾಯುವ ಸ್ಥಿತಿಯಲ್ಲಿದ್ದಾನೆ. ಆತನ ಆರೋಗ್ಯ ಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ಅಂಗಾಂಗ ವೈಪಲ್ಯಕ್ಕೊಳಗಾಗಿದ್ದಾನೆ ಎಂಬುದೆಲ್ಲಾ ಸುಳ್ಳು ಎಂದು ತಿಳಿದುಬಂದಿದೆ. ಆತ ಇನ್ನೂ ಬದುಕಿದ್ದಾನೆ ಎಂದು ಗುಪ್ತಚರ ಮೂಲಗಳು ಹೇಳಿವೆ.

ಪಾಕಿಸ್ತಾನದ ಗೂಢಚರ ಇಲಾಖೆ ಐಎಸ್ಐಯ ಭದ್ರತೆಯಲ್ಲಿ ಆತ ಸುರಕ್ಷಿತವಾಗಿದ್ದಾನೆ ಎನ್ನಲಾಗಿದೆ. 1993 ರ ಮುಂಬೈ ಸ್ಪೋಟದ ಮಾಸ್ಟರ್ ಮೈಂಡ್ ದಾವೂದ್ ಗೆ ಇತ್ತೀಚೆಗೆ ಸಣ್ಣ ಶಸ್ತ್ರಚಿಕಿತ್ಸೆಯಾಗಿತ್ತು. ಅದು ಬಿಟ್ಟರೆ ಆತ ಆರೋಗ್ಯವಾಗಿಯೇ ಇದ್ದಾನೆ.

ಆತನಿಗೆ ನೀಡುತ್ತಿರುವ ಭದ್ರತೆಯನ್ನು ಪಾಕ್ ಇನ್ನಷ್ಟು ಹೆಚ್ಚಿಸಿದೆ. ಅಲ್ಲದೆ, ಆತನ ಆಪ್ತನೊಬ್ಬ ಸದಾ ಆತನ ಸೇವೆಗೆ ಸಿದ್ಧನಿರುತ್ತಾನೆ ಎಂದು ಗುಪ್ತಚರ ಮೂಲಗಳ ವರದಿಗಳು ಹೇಳಿವೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments