Webdunia - Bharat's app for daily news and videos

Install App

ಭೂಗತ ದೊರೆ ದಾವೂದ್ ಸತ್ತಿಲ್ಲ!

Webdunia
ಶನಿವಾರ, 17 ಜೂನ್ 2017 (09:45 IST)
ಇಸ್ಲಾಮಾಬಾದ್: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆರೋಗ್ಯ ಸ್ಥಿತಿ ಗತಿ ಬಗ್ಗೆ ಈ ಹಿಂದೆ ವರದಿಯಾಗಿದ್ದೆಲ್ಲವೂ ಸುಳ್ಳು ಎಂದು ಗುಪ್ತಚರ ಮೂಲಗಳು ಹೇಳಿವೆ.

 
ದಾವೂದ್ ಸಾಯುವ ಸ್ಥಿತಿಯಲ್ಲಿದ್ದಾನೆ. ಆತನ ಆರೋಗ್ಯ ಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ಅಂಗಾಂಗ ವೈಪಲ್ಯಕ್ಕೊಳಗಾಗಿದ್ದಾನೆ ಎಂಬುದೆಲ್ಲಾ ಸುಳ್ಳು ಎಂದು ತಿಳಿದುಬಂದಿದೆ. ಆತ ಇನ್ನೂ ಬದುಕಿದ್ದಾನೆ ಎಂದು ಗುಪ್ತಚರ ಮೂಲಗಳು ಹೇಳಿವೆ.

ಪಾಕಿಸ್ತಾನದ ಗೂಢಚರ ಇಲಾಖೆ ಐಎಸ್ಐಯ ಭದ್ರತೆಯಲ್ಲಿ ಆತ ಸುರಕ್ಷಿತವಾಗಿದ್ದಾನೆ ಎನ್ನಲಾಗಿದೆ. 1993 ರ ಮುಂಬೈ ಸ್ಪೋಟದ ಮಾಸ್ಟರ್ ಮೈಂಡ್ ದಾವೂದ್ ಗೆ ಇತ್ತೀಚೆಗೆ ಸಣ್ಣ ಶಸ್ತ್ರಚಿಕಿತ್ಸೆಯಾಗಿತ್ತು. ಅದು ಬಿಟ್ಟರೆ ಆತ ಆರೋಗ್ಯವಾಗಿಯೇ ಇದ್ದಾನೆ.

ಆತನಿಗೆ ನೀಡುತ್ತಿರುವ ಭದ್ರತೆಯನ್ನು ಪಾಕ್ ಇನ್ನಷ್ಟು ಹೆಚ್ಚಿಸಿದೆ. ಅಲ್ಲದೆ, ಆತನ ಆಪ್ತನೊಬ್ಬ ಸದಾ ಆತನ ಸೇವೆಗೆ ಸಿದ್ಧನಿರುತ್ತಾನೆ ಎಂದು ಗುಪ್ತಚರ ಮೂಲಗಳ ವರದಿಗಳು ಹೇಳಿವೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರ್ಷದ ಹಿಂದೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಹೆಡ್‌ಕಾನ್‌ಸ್ಟೇಬಲ್‌ ಕ್ವಾಟ್ರಸ್‌ನಲ್ಲೇ ಆತ್ಮಹತ್ಯೆ

ಅತ್ಯಾಚಾರ ಪ್ರಕರಣ: ಇದೇ 30ರಂದು ಪ್ರಜ್ವಲ್ ರೇವಣ್ಣಗೆ ಜಾಮೀನಾ, ಜೈಲಾ, ಮಹತ್ವದ ತೀರ್ಪು

ಲೈವ್‌ನಲ್ಲಿ ವರದಿ ಮಾಡುತ್ತಿರುವಾಗಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಪಾಕ್‌ ವರದಿಗಾರ, Viral Vdeo

ಶಾಸಕರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಾಗಲೇ ರಮ್ಮಿ ಆಡುತ್ತಾ ಕೂತಾ ಉಪ ಅರಣ್ಯ ಸಂರಕ್ಷಣಾಧಿಕಾರಿ

ನೂರಾರು ಹುಡುಗರ ಗುಂಪೊಂದು ಹಾವು ಹಿಡಿದು ಗುಡ್ಡವೇರಿದ ವಿಡಿಯೋ, ಭಯಾನಕವಾಗಿರುವ ಸಂಪ್ರದಾಯದ ಹಿಂದಿದೆ ನಂಬಿಕೆ

ಮುಂದಿನ ಸುದ್ದಿ
Show comments