Webdunia - Bharat's app for daily news and videos

Install App

Video: ತಿಕ ತೊಳೆಯಕ್ಕೂ ನೀರು ಕೊಡಲ್ಲ ಎಂದ ಭಾರತೀಯರ ವಿರುದ್ಧ ಗಂಟಲು ಸೀಳ್ತೀನಿ ಎಂದು ಸನ್ನೆ ಮಾಡಿ ಪಾಕಿಸ್ತಾನ ರಾಯಭಾರಿ

Krishnaveni K
ಶನಿವಾರ, 26 ಏಪ್ರಿಲ್ 2025 (17:16 IST)
ಲಂಡನ್: ಪೆಹಲ್ಗಾಮ್ ನಲ್ಲಿ ಭಾರತೀಯ ಹಿಂದೂಗಳ ಮೇಲೆ ನಡೆದ ಉಗ್ರ ದಾಳಿಯನ್ನು ಖಂಡಿಸಿ ಲಂಡನ್ ನಲ್ಲಿ ಭಾರತೀಯ ನಿವಾಸಿಗಳು ಪಾಕಿಸ್ತಾನ ಹೈಕಮಿಷನ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪಾಕ್ ರಾಯಭಾರಿ ಗಂಟಲು ಸೀಳ್ತೀನಿ ಎಂದು ಸನ್ನೆ ಮಾಡಿರುವ ವಿಡಿಯೋ ವೈರಲ್ ಆಗಿದೆ.

ಭಾರತ ಮೂಲದ ಲಂಡನ್ ನಿವಾಸಿಗಳು ಪಾಕಿಸ್ತಾನದ ಹೈಕಮಿಷನ್ ಕಚೇರಿ ಮುಂಭಾಗ ಭಾರೀ ಸಂಖ್ಯೆಯಲ್ಲಿ ಸೇರಿದ್ದರು. ಹಣೆಗೆ ಕುಂಕುಮವಿಟ್ಟು ಕೈಯಲ್ಲಿ ನಾನು ಹಿಂದೂ ಎಂಬ ಬ್ಯಾನರ್ ಹಿಡಿದು ಪ್ರತಿಭಟನೆ ನಡೆಸುತ್ತಿದ್ದರು. ಇವರಲ್ಲಿ ಕೆಲವರು ಭಾರತ ಸಿಂಧೂ ನದಿ ಒಪ್ಪಂದ ಮುರಿದಿರುವುದನ್ನು ನೆನಪಿಸಲು ಕೈಯಲ್ಲಿ ನೀರಿನ ಬಾಟಲಿ ಹಿಡಿದುಕೊಂಡು ಬಂದಿದ್ದರು.

ನಿಮಗೆ ತಿಕ ತೊಳೆಯಲೂ ನೀರು ಕೊಡಲ್ಲ ಎಂದು ಭಾರತೀಯರು ಅಣಕಿಸಿದ್ದಾರೆ. ಕೆಲವು ಹೊತ್ತಿನ ಬಳಿಕ ಕಚೇರಿಯಿಂದ ಹೊರಬಂದು ಬಾಲ್ಕನಿಯಲ್ಲಿ ನಿಂತ ಪಾಕಿಸ್ತಾನ ರಾಯಭಾರಿ ಕರ್ನಲ್ ತೈಮೂರ್ ರಾಹತ್, ನಿಮ್ಮ ಗಂಟಲು ಸೀಳ್ತೀನಿ ಎಂದು ಸನ್ನೆ ಮಾಡಿದ್ದಾರೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments