Video: ಹಿಂದುತ್ವ ವಿಶ್ವಕ್ಕೇ ಮಾರಕ ಎಂದ ಪಾಕಿಸ್ತಾನ ಪ್ರಧಾನಿ: ಮೊದಲು ನಿಮ್ ದೇಶದ ಜನರಿಗೆ ಊಟ ಕೊಡಿ ಎಂದ ಪಬ್ಲಿಕ್

Krishnaveni K
ಶನಿವಾರ, 27 ಸೆಪ್ಟಂಬರ್ 2025 (11:06 IST)
ನ್ಯೂಯಾರ್ಕ್: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಪಾಕಿಸ್ತಾನ ಪ್ರಧಾನಿ ಹಿಂದುತ್ವ ವಿಶ್ವಕ್ಕೇ ಮಾರಕ, ಇದು ವೇಗವಾಗಿ ಬೆಳೆಯುತ್ತಿದೆ ಎಂದು ಬಡಬಡಿಸಿದ್ದಾರೆ. ಇದಕ್ಕೆ ಭಾರತೀಯರು ಸೋಷಿಯಲ್ ಮೀಡಿಯಾದಲ್ಲಿ ತಿರುಗೇಟು ನೀಡಿದ್ದು ಮೊದಲು ನಿಮ್ಮ ದೇಶದ ಜನಕ್ಕೆ ಊಟ ಕೊಡಿ ಎಂದು ವ್ಯಂಗ್ಯ ಮಾಡಿದ್ದಾರೆ.

ವಿಶ್ವಸಂಸ್ಥೆಯಲ್ಲಿ ಮಾತನಾಡಿದ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಭಾರೀ ಶಾಂತಿಯ ಪಾಠ ಮಾಡಿದ್ದಾರೆ. ಜಗತ್ತಿನ ಎಲ್ಲಿಯೂ ಧ್ವೇಷಕ್ಕೆ ಸ್ಥಾನವಿರಬಾರದು. ಯಾರ ವಿರುದ್ಧವೂ ತಾರತಮ್ಯ ಮಾಡಬಾರದು. ಆದರೆ ಇದು ಭಾರತದಲ್ಲಿ ನಡೆಯುತ್ತಿದೆ. ಭಾರತದಲ್ಲಿ ಅಮೂಲಾಗ್ರ ಹಿಂದುತ್ವದ ಸಿದ್ಧಾಂತವು ವೇಗವಾಗಿ ಬೆಳೆಯುತ್ತಿದೆ. ಇದು ಜಗತ್ತಿಗೇ ದೊಡ್ಡ ಬೆದರಿಕೆ ಮತ್ತು ಮಾರಕವಾಗಿದೆ ಎಂದು ಬುರುಡೆ ಬಿಟ್ಟಿದ್ದಾರೆ.

ಇದಕ್ಕೆ ನೆಟ್ಟಿಗರು ಕಿಡಿ ಕಾರಿದ್ದು, ತಮ್ಮ ದೇಶದಲ್ಲೇ ಭಯೋತ್ಪಾದಕರನ್ನು ಹುಟ್ಟು ಹಾಕಿ, ಬೆಳೆಸಿಕೊಂಡು ಜಗತ್ತಿಗೇ ಬಿಡುತ್ತಿರುವ ಧರ್ಮಾಂದ ದೇಶದ ಬಾಯಲ್ಲಿ ಹಿಂದೂಗಳ ಬಗ್ಗೆ ಮಾತು ಚೆನ್ನಾಗಿದೆ. ಮೊದಲು ನಿಮ್ಮ ದೇಶವನ್ನು ಸರಿಯಾಗಿ ನೋಡಿಕೊಳ್ಳಿ, ನಿಮ್ಮ ಜನರಿಗೆ ಊಟ ಹಾಕಿ. ನಂತರ ಬೇರೆ ದೇಶದ ಬಗ್ಗೆ ಮಾತನಾಡಿ ಎಂದು ತಿರುಗೇಟು ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಅನ್ನಭಾಗ್ಯದ ಅಕ್ಕಿಯನ್ನು ಮಾರಾಟ ಮಾಡುವವರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಕಾಂಗ್ರೆಸ್ ಸರ್ಕಾರದ ನಿಷೇಧ ಭಾಗ್ಯ: ಕಾಡಸಿದ್ದೇಶ್ವರ ಸ್ವಾಮೀಜಿ ಪರ ಆರ್‌ ಅಶೋಕ್ ಬ್ಯಾಟಿಂಗ್

ಕಾವೇರಿ ತೀರ್ಥೋದ್ವವವನ್ನು ಕಣ್ತುಂಬಿಕೊಳ್ಳಲಿದ್ದಾರೆ ಡಿಕೆ ಶಿವಕುಮಾರ್, ರಾಮಲಿಂಗಾ ರೆಡ್ಡಿ

ನೂತನ ರಾಜ್ಯ ಮಾಹಿತಿ ಆಯುಕ್ತರಿಗೆ ಪ್ರಮಾಣ ವಚನ ಬೋಧಿಸಿದ ಥಾವರ್ ಚಂದ್ ಗೆಹ್ಲೋಟ್

ಮುಂದಿನ ಸುದ್ದಿ
Show comments