Webdunia - Bharat's app for daily news and videos

Install App

ವಾಲ್ಮೀಕಿಗೆ ಅವಮಾನ ಖಂಡಿಸಿ ಹೋರಾಟ

Webdunia
ಮಂಗಳವಾರ, 6 ನವೆಂಬರ್ 2018 (15:19 IST)
ನಾಯಕ ಸಮಾಜ ಹಾಗೂ ಮಹರ್ಷಿ ವಾಲ್ಮೀಕಿ ಬಗ್ಗೆ ಅವಹೇಳನಕಾರಿಯಾಗಿ ಬೈಯ್ದಿರುವ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ನಾಯಕರ ಯುವಕರ ಸಂಘದಿಂದ ಪ್ರತಿಭಟನೆ ನಡೆದಿದೆ.

ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ ನಾಯಕರ ಯುವಕರ ಸಂಘದ ಸದಸ್ಯರು, ಪವಿತ್ರ ಗ್ರಂಥವಾದ ಶ್ರೀರಾಮಾಯಣ ಕೃತಿಯ ಕತೃಗಳಾದ ಶ್ರೀ ಮಹರ್ಷಿ ವಾಲ್ಮೀಕಿಯವರ ಬಗ್ಗೆ ಹಾಗೂ ನಾಯಕ ಜನಾಂಗದ ಬಗ್ಗೆ ದನಗಾಯಿ ಯುವಕರು ಬೈಯ್ದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಖಂಡನಾರ್ಹ.

ಸಾಮಾಜಿಕ ಜಾಲತಾಣಕ್ಕೆ ಬಿಡುಗಡೆ ಮಾಡಿರುವ ಎಲ್ಲರ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸಿ ಶೀಘ್ರ ಬಂಧಿಸಿ, ಗಡಿಪಾರು ಮಾಡುವ ಮೂಲಕ ನಾಯಕ ಸಮುದಾಯಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments