Webdunia - Bharat's app for daily news and videos

Install App

ಯುದ್ಧ : ಕೀವ್‍ನಲ್ಲಿ ಕರ್ಫ್ಯೂ ಜಾರಿ !

Webdunia
ಬುಧವಾರ, 16 ಮಾರ್ಚ್ 2022 (07:50 IST)
ಕೀವ್ : ಉಕ್ರೇನ್ ವಿರುದ್ಧ ಸತತ 20ನೇ ದಿನವೂ ರಷ್ಯಾ ಸೇನೆ ಯುದ್ಧ ಮುಂದುವರಿಸಿದೆ.

ರಷ್ಯಾ ದಾಳಿಯಿಂದ ತತ್ತರಿಸಿರುವ ಕೀವ್ನಲ್ಲಿ ಕರ್ಫ್ಯೂ ವಿಧಿಸಲಾಗಿದ್ದು, ಇಡೀ ಖೇರ್ಸಾನ್ ಪ್ರಾಂತ್ಯವನ್ನು ರಷ್ಯಾ ಪಡೆಗಳು ನಿಯಂತ್ರಣಕ್ಕೆ ತೆಗೆದುಕೊಂಡಿವೆ.

ಕೀವ್ ನಗರದ ಜನವಸತಿ ಪ್ರದೇಶಗಳ ಮೇಲೆ ಬಾಂಬ್ ದಾಳಿ ಮುಂದುವರಿಸಿದೆ. ಕೀವ್ ಮೆಟ್ರೋ ಸ್ಟೇಷನ್ ಮೇಲೆಯೂ ದಾಳಿ ನಡೆಸಿದೆ.

ಅಲ್ಲದೇ, ಉಕ್ರೇನ್ಗೆ ಶಸ್ತ್ರಾಸ್ತ್ರ ಪೂರೈಕೆ ಕಟ್ ಮಾಡುವ ಕಸರತ್ತನ್ನು ರಷ್ಯಾ ಆರಂಭಿಸಿದ್ದು, ಇದರ ಭಾಗವಾಗಿ ಡಿನಿಪ್ರೋ ಏರ್ಪೋರ್ಟ್ನ ರನ್ವೇಯನ್ನು ಹಾಳುಗೆಡವಿದೆ. ಕಳೆದ 24 ಗಂಟೆಯಲ್ಲಿ ಉಕ್ರೇನ್ ಸೇನೆ 13 ಡ್ರೋನ್, 16 ಸೈನಿಕ ವಿಮಾನಗಳನ್ನು ಹೊಡೆದುರುಳಿಸಿರುವುದಾಗಿ ರಷ್ಯಾ ಹೇಳಿಕೊಂಡಿದೆ. 

ಉಕ್ರೇನ್ ಸೇನೆ ಕೂಡ ಪ್ರತಿ ದಾಳಿ ಸಂಘಟಿಸಿದ್ದು, ರಷ್ಯಾದ ನಾಲ್ಕು ಹೆಲಿಕಾಪ್ಟರ್ ಪತನ ಗೊಳಿಸಿದೆ. ರಷ್ಯಾದ ವಿರುದ್ಧ ನಾವು ಎಲ್ಲಾ ಕಡೆ ಮೇಲುಗೈ ಸಾಧಿಸ್ತಿದ್ದೇವೆ. ಸ್ವಾತಂತ್ರ್ಯ ಬೇಕು ಎಂದರೇ, ಒಂದಿಷ್ಟನ್ನು ಕಳೆದುಕೊಳ್ಳಲೇಬೇಕು. ಅದಕ್ಕಾಗಿಯೇ ನಮ್ಮ ಹೋರಾಟ ಎಂದು ಉಕ್ರೇನ್ ಹೋರಾಟವನ್ನು ಬಲ ಪಡಿಸಿಕೊಂಡಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಬೆಂಗಳೂರಿನ ಹವಾಮಾನ ಯಾಕೆ ಹೀಗಿದೆ, ಮಳೆ ಯಾವಾಗ ಇಲ್ಲಿದೆ ಡೀಟೈಲ್ಸ್

Pahalgam Attack:ಮೃತಪಟ್ಟ ಶುಭಂ ದ್ವಿವೇದಿ ಕುಟುಂಬ ಭೇಟಿಯಾದ ಪ್ರಧಾನಿ ಮೋದಿ

ಗೃಹ ಇಲಾಖೆ ಹೇಳಿಕೊಂಡ ಹಾಗೇ 2026ರಲ್ಲಿ ದೇಶ ನಕ್ಸಲ್‌ ಮುಕ್ತವಾಗುತ್ತಾ, ಇದಕ್ಕೆ ಇದೇ ಸಾಕ್ಷಿ

Coastal karnataka Rain:ಸುರಿದ ಭಾರೀ ಮಳೆಗೆ ಪ್ರಾಣಿ ಪ್ರಿಯೆ ರಜನಿ ಅವರು ಸಾಕಿದ್ದ ಪ್ರಾಣಿಗಳ ಅವಸ್ಥೆ ನೋಡಕ್ಕೆ ಆಗ್ತಿಲ್ಲ

ನಟ ಕಮಲಹಾಸನ್, ಇವತ್ತು ಚಾಲ್ತಿಯಲ್ಲಿ ಇಲ್ಲದ ನಾಣ್ಯ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments