Webdunia - Bharat's app for daily news and videos

Install App

ಭಾರತ-ಚೀನಾ ನಡುವೆ ಯುದ್ಧ ಭೀತಿ? ಸನ್ನದ್ಧವಾಗಿದೆಯಾ ಭಾರತೀಯ ಸೇನೆ?

ಭಾರತ-ಚೀನಾ
Webdunia
ಗುರುವಾರ, 10 ಆಗಸ್ಟ್ 2017 (12:08 IST)
ನವದೆಹಲಿ: ಡೋಕ್ಲಾಂ ಗಡಿ ವಿವಾದದ ವಿಚಾರದಲ್ಲಿ ಭಾರತ ಮತ್ತು ಚೀನಾ ನಡುವೆ ಯುದ್ಧ ಭೀತಿ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಭಾರತೀಯ ಸೇನೆ ಗಡಿ ಗ್ರಾಮಗಳಿಂದ ಸಾರ್ವಜನಿಕರನ್ನು ತೆರವುಗೊಳಿಸುತ್ತಿದೆ. ಇದು ಉಭಯ ದೇಶಗಳ ನಡುವೆ ಯುದ್ಧ ಭೀತಿ ಹೆಚ್ಚಿರುವ ಸೂಚನೆಯೇ ಎಂದು ಅನುಮಾನಗಳು ಮೂಡಿವೆ.


ಚೀನಾ ಈಗಾಗಲೇ ಯುದ್ಧೋತ್ಸಾಹದಲ್ಲಿದೆ. ಭಾರತ ಕೂಡಾ ತನ್ನ ಪಟ್ಟು ಸಡಿಲಿಸದ ಹಿನ್ನಲೆಯಲ್ಲಿ ಡೋಕ್ಲಾಂ ಗಡಿ ಭಾಗದ ಸಮೀಪವಿರುವ ನಥಾಂಗ್ ಗ್ರಾಮದಿಂದ ಜನರನ್ನು ಸ್ಥಳಾಂತರಗೊಳ್ಳಲು ಸೂಚನೆ ನೀಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆದರೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಈ ಕ್ರಮ ಕೈಗೊಳ್ಳಲಾಗುತ್ತಿದೆ.

ಈ ಭಾಗದಲ್ಲಿ ಭಾರತೀಯ ಯೋಧರ ಓಡಾಟ ಹೆಚ್ಚಾಗಿದೆ. ಈ ಎಲ್ಲಾ ಹಿನ್ನಲೆಯಲ್ಲಿ ಯುದ್ಧ ಭೀತಿ ಎದುರಾಗಿದೆಯಾ ಎಂಬ ಅನುಮಾನಗಳು ಕಾಡಿವೆ. ಆದರೆ ಇದು ಸಾಮಾನ್ಯ ಪ್ರಕ್ರಿಯೆ ಎಂದು ಭಾರತೀಯ ಸೇನೆ ಹೇಳಿಕೊಂಡಿದೆ.

ಇದನ್ನೂ ಓದಿ… ವಿದೇಶೀ ಫುಟ್ಬಾಲಿಗನ ಬೆನ್ನಲ್ಲಿ ಓಂ ನಮಃ ಶಿವಾಯ ಟ್ಯಾಟೂ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam Attack: ಲೆಫ್ಟಿನೆಂಟ್ ವಿನಯ್ ನರ್ವಾಲ್ ಕೊನೆಯ ವಿಡಿಯೋ ವೈರಲ್: ಪತ್ನಿ ಜೊತೆ ಖುಷಿಯಾಗಿದ್ದ ಕೊನೆಯ ಕ್ಷಣ

Pahalgam Terror Attack:ಮೃತ ಕನ್ನಡಿಗರ ಕುಟುಂಬಕ್ಕೆ ₹10 ಲಕ್ಷ ಪರಿಹಾರ

Terror Attack: ಪ್ರವಾಸಿಗರ ಮೇಲಿನ ದಾಳಿಗೆ ರೊಚ್ಚಿಗೆದ್ದ ಶಾರುಖ್ ಖಾನ್‌, ಪೋಸ್ಟ್ ಮಾಡಿ ಹೀಗಂದ್ರು

Terror Attack, 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರೆತರುತ್ತೇವೆ: ಸಿಎಂ ಸಿದ್ದರಾಮಯ್ಯ

Terror Attack: ಉಗ್ರರ ವಿರುದ್ಧ ರಾಜಿಯಿಲ್ಲದ ನಿರ್ಧಾರ ಕೈಗೊಳ್ಳುತ್ತೇವೆ, ರಾಜನಾಥ್ ಸಿಂಗ್‌ ತಿರುಗೇಟು

ಮುಂದಿನ ಸುದ್ದಿ
Show comments