Webdunia - Bharat's app for daily news and videos

Install App

ನಮ್ಮದು ವೈಭವೀಕರಿಸಿದ ಕಾರ್ಯಕರ್ತರ ಸಂಘಟನೆಯಲ್ಲ : ಎಲೋನ್ ಮಸ್ಕ್

Webdunia
ಮಂಗಳವಾರ, 18 ಏಪ್ರಿಲ್ 2023 (12:59 IST)
ನೀವು ವೈಭವೀಕರಿಸಿದ ಕಾರ್ಯಕರ್ತ ಸಂಘಟನೆಯನ್ನು ನಡೆಸಲು ಪ್ರಯತ್ನಿಸದಿದ್ದರೆ ಮತ್ತು ಸೆನ್ಸರ್ಶಿಪ್ ಬಗ್ಗೆ ನೀವು ಹೆಚ್ಚು ಕಾಳಜಿ ವಹಿಸದಿದ್ದರೆ ಬಹಳಷ್ಟು ಜನರನ್ನು ಕೈಬಿಡಬಹುದು.
 
ಹೀಗಾಗಿ ಶೇ.80 ರಷ್ಟು ಉದ್ಯೋಗವನ್ನು ಕಡಿತ ಮಾಡಿದರೂ ಯಾವುದೇ ಸಮಸ್ಯೆಯಾಗಲಿಲ್ಲ ಎಂದು ಉತ್ತರಿಸಿದರು.  ಸಾಧ್ಯವಾದಷ್ಟು ನ್ಯಾಯಯುತ ಮತ್ತು ಪಕ್ಷಪಾತವಿಲ್ಲದೇ ಕೆಲಸ ಮಾಡುವುದು ಹೊಸ ಟ್ವಿಟ್ಟರ್ನ ಗುರಿ. ಈ ಕಾರಣಕ್ಕೆ ನಾವು ಯಾವುದೇ ರಾಜಕೀಯ ಸಿದ್ಧಾಂತಕ್ಕೆ ಒಲವು ತೋರುವುದಿಲ್ಲ ಎಂದರು. 

ಮಸ್ಕ್ ಟ್ವಿಟ್ಟರ್ ಕಂಪನಿಯನ್ನು ಖರೀದಿಸಿದಾಗ ಸುಮಾರು 8 ಸಾವಿರ ಉದ್ಯೋಗಿಗಳಿದ್ದರು. ಈಗ ಉದ್ಯೋಗಿಗಳ ಸಂಖ್ಯೆ 2 ಸಾವಿರಕ್ಕೆ ಇಳಿಕೆಯಾಗಿದ್ದು ಶೇ.80ರಷ್ಟು ಮಂದಿಗೆ ಗೇಟ್ಪಾಸ್ ನೀಡಲಾಗಿದೆ.

ನಷ್ಟದಲ್ಲಿರುವ ಕಂಪನಿಯನ್ನು ಮೇಲಕ್ಕೆ ಎತ್ತಲೂ ಉದ್ಯೋಗ ಕಡಿತ ಅನಿವಾರ್ಯ. ಇಲ್ಲದೇ ಇದ್ದರೆ ಕಂಪನಿಯೇ ಮುಳಗಬಹುದು ಎಂದು ಮಸ್ಕ್ ತಮ್ಮ ನಿರ್ಧಾರವನ್ನು ಹಿಂದೆ ಸಮರ್ಥಿಸಿಕೊಂಡಿದ್ದರು.
ಟ್ವಿಟ್ಟರ್ ಎಡಚಿಂತನೆಯನ್ನು ಬಲವಾಗಿ ಬೆಂಬಲಿಸುತ್ತದೆ. ನಾನು ಇಲ್ಲಿಯವರೆಗೆ ಡೆಮಾಕ್ರೆಟಿಕ್ ಬೆಂಬಲಿಸುತ್ತಿದ್ದೆ ವೋಟು ಹಾಕುತ್ತಿದ್ದೆ. ಆದರೆ ಇನ್ನು ಮುಂದೆ ನಾನು ಡೆಮಾಕ್ರೆಟಿಕ್ ಪಕ್ಷಕ್ಕೆ ಬೆಂಬಲ ನೀಡುವುದಿಲ್ಲ. ರಿಪಬ್ಲಿಕ್ಗೆ ಬೆಂಬಲ ನೀಡುತ್ತೇನೆ ಎಂದು ತಿಳಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments