ಇನ್‌ಶೂರೆನ್ಸ್ ಹಣಕ್ಕಾಗಿ ಹೆತ್ತಪುತ್ರನ ಹತ್ಯೆಗೆ ಸುಪಾರಿ ಕೊಟ್ಟ ದಂಪತಿ

Webdunia
ಸೋಮವಾರ, 27 ನವೆಂಬರ್ 2023 (09:53 IST)
ಹಣಕ್ಕಾಗಿ ಎಂತಹ ಕೇಲಸ ಮಾಡಲು ಸಿದ್ದವಾಗುತಿದ್ದಾರೆ ಹಣದ ವ್ಯಾಮೋಹಿಗಳು. ಹಣವೇ ಇದೀಗ ಎಲ್ಲಕ್ಕಿಂತ ಮುಖ್ಯವಾಗಿದೆ. ಯಾವುದೇ ಸಂಬಂಧ ಕೂಡಾ ಲೆಕ್ಕಕ್ಕಿಲ್ಲದಂತಾಗಿದೆ. ಹಣಕ್ಕಾಗಿ ಎಂತಹ ಕೆಟ್ಟ ಕೆಲಸ ಮಾಡಲು ಕೂಡಾ ಆಸೆಬುರುಕ ಜನ ಸಿದ್ದವಾಗಿದ್ದಾರೆ. ಇದೀಗ ಹಣದ ಆಸೆಗೆ ತಮ್ಮ ಬಾಕಿ ಉಳಿದಿರುವ ಜೀವನ ಜೈಲಿನಲ್ಲಿ ಕಳೆಯಬೇಕಾಗಿ ಬಂದಂತಹ ಘಟನೆ ಇಲ್ಲಿದೆ ನೋಡಿ. 
 
ವಿಮಾ ಹಣಕ್ಕಾಗಿ ಭಾರತೀಯ ದಂಪತಿ ದತ್ತು ಪುತ್ರನನ್ನು ಸುಫಾರಿ ಕೊಟ್ಟು ಕೊಲೆ ಮಾಡಿಸಿದ ಘಟನೆ ಲಂಡನ್ ನಲ್ಲಿ ನಡೆದಿದೆ.
 
ಹ್ಯಾನ್ ವೆಲ್ ನ ಆರತಿ ಧರ್ ಹಾಗೂ ಕವಲ್ ರೈಜಾದಾ ಎನ್ನುವ ದಂಪತಿ  ಗುಜರಾತ್ ನ ಕೇಶೋಡ್ ನಿಂದ ಗೋಪಾಲ್ ಸೇಜನಿ ಎಂಬ ಅನಾಥ ಹುಡುಗನನ್ನು ದತ್ತು ತೆಗೆದುಕೊಂಡಿದ್ದರು. ಬಳಿಕ ಅವನ ಹೆಸರಿನಲ್ಲಿ 1.36 ಕೋಟಿ ರೂ ಮೊತ್ತದ ವಿಮೆ ಮಾಡಿ 2 ಕಂತು ಕಟ್ಟಿದ್ದರು. ಆದರೆ  ಆ ಹುಡುಗನನ್ನು ದುಷ್ಕರ್ಮಿಗಳು ಅಪಹರಿಸಿ ಕೊಲೆ ಮಾಡಿದ್ದರು.
 
ಈ ಪ್ರಕರಣದ ತನಿಖೆ ನಡೆಸಿದ ಅಧಿಕಾರಿಗಳು ವಿಮೆ ಹಣಕ್ಕಾಗಿ ದಂಪತಿಗಳೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ  ಅವರನ್ನು ಇಂಗ್ಲೆಂಡ್ ಪೊಲೀಸ್ ಬಂಧಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Andhrapradesh Temple Stampede: ಈ ಅಂಶಗಳು ಶ್ರೀಕಾಕುಳಂ ಕಾಲ್ತುಳಿತಕ್ಕೆ ಕಾರಣವಾಯಿತೇ

ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿಗಾದಿ ಕುರಿತು ಸಿದ್ದು ಆಪ್ತ ಭೈರತಿ ಸುರೇಶ್ ಸ್ಫೋಟಕ ಹೇಳಿಕೆ

ಶ್ರೀಕಾಕುಳಂ ಕಾಲ್ತುಳಿತ ಶಾಕಿಂಗ್ ದುರ್ಘಟನೆ: ಕೆ ಕವಿತಾ

ನನ್ನ ಮಾತು ಕೇಳ್ತಿದ್ರೆ ಯಡಿಯೂರಪ್ಪ ಜೈಲಿಗೆ ಹೋಗ್ತಿರ್ಲಿಲ್ಲ: ಜಮೀರ್‌ ಅಹಮದ್ ಖಾನ್

ಗ್ಯಾರಂಟಿಗಳಿಂದ ಅನುದಾನ ಸಿಕ್ತಿಲ್ಲ, ಶಾಸಕರು ಕಾಲಿಗೆ ಬೀಳ್ತಿದ್ದಾರೆ: ಜಮೀರ್ ಅಹ್ಮದ್

ಮುಂದಿನ ಸುದ್ದಿ
Show comments