Webdunia - Bharat's app for daily news and videos

Install App

ಸಂಘರ್ಷಣೆಯ ವೇಳೆ ಪ್ರತಿಭಟನಾಕಾರರು ಮೇಯರ್ ಗೆ ಮಾಡಿದ್ದೇನು?

Webdunia
ಭಾನುವಾರ, 10 ನವೆಂಬರ್ 2019 (08:21 IST)
ಬೊಲಿವಿಯಾ : ಬೊಲಿವಿಯಾ ನಗರದಲ್ಲಿ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ಮಧ್ಯೆ ನಡೆದ ಸಂಘರ್ಷಣೆಯ ವೇಳೆ ಪ್ರತಿಭಟನಾಕಾರರು ಅಲ್ಲಿನ ಮೇಯರ್ ನನ್ನು ಎಳೆದು ತಂದು ದೌರ್ಜನ್ಯ ಎಸಗಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.




ವಿವಾದಿತ ರಾಷ್ಟ್ರಪತಿ ಚುನಾವಣೆ ವಿಚಾರದಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆದಿದ್ದು ಈ ವೇಳೆ ಇಬ್ಬರು ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ. ಇದರಿಂದ ರೊಚ್ಚಿಗೆದ್ದ ಪ್ರತಿಭಟನಾಕಾರರು ಮೇಯರ್ ಪ್ಯಾಟ್ರಿಕಾ ಆರ್ಕೆ ಎಂಬುವವರ ಮೇಲೆ ದಾಳಿ ಮಾಡಿ ಬರಿಗಾಲಿನಲ್ಲಿ ಎಳೆದುತಂದು ಮುಖಕ್ಕೆ ಬಣ್ಣ ಎರಚಿ ಆಕೆಯ ಕೂದಲು ಕತ್ತರಿಸಿದ್ದಾರೆ.


ಅಷ್ಟೇ ಅಲ್ಲದೆ ಬಲವಂತವಾಗಿ ಆಕೆಯ ಕೈಯಿಂದ ರಾಜೀನಾಮೆಗೆ ಸಹಿ ಹಾಕಿಸಿದ್ದಾರೆ. ಮೇಯರ್ ಕಚೇರಿಗೂ ಬೆಂಕಿ ಹಚ್ಚಿದ್ದಾರೆ. ಆ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಮೇಯರ್ ನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments