Webdunia - Bharat's app for daily news and videos

Install App

ಕಾಶ್ಮಿರ ಗಡಿಯೊಳಗೆ ನುಗ್ಗುತ್ತೇವೆ ಏನ್‌ ಮಾಡ್ತೀರಾ?: ಪ್ರಧಾನಿ ಮೋದಿಗೆ ಚೀನಾ ನೇರ ಎಚ್ಚರಿಕೆ

Webdunia
ಮಂಗಳವಾರ, 8 ಆಗಸ್ಟ್ 2017 (19:34 IST)
ಡೊಕ್ಲಾಮ್‌ನಲ್ಲಿ ಎರಡು ಸೇನಾಪಡೆಗಳು ಒಂದೇ ಬಾರಿಗೆ ಹಿಂಪಡೆಯಬೇಕು ಎನ್ನುವ ಭಾರತದ ಮನವಿಯನ್ನು ತಿರಸ್ಕರಿಸಿದ ಚೀನಾ, ಕಾಶ್ಮಿರ ಗಡಿಯೊಳಗೆ ನುಗ್ಗುತ್ತೇವೆ ದೆಹಲಿ ಸರಕಾರ ಏನು ಮಾಡುತ್ತದೆ ಎಂದು ಚೀನಾ ತನ್ನ ಅಧಿಕಪ್ರಸಂಗತೆಯನ್ನು ಮೆರೆದಿದೆ. 
ಸಿಕ್ಕಿಂ ವಲಯದ ಡೋಕ್ಲಾಮ್ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಸೇನೆಗಳು ಪರಸ್ಪರ ಮುಖಾಮುಖಿಯಾಗಿವೆ. 50 ದಿನಗಳಿಂದ ಭಾರತೀಯ ಸೈನಿಕರು ಚೀನದ ಸೇನೆಯು ಈ ಪ್ರದೇಶದಲ್ಲಿ ರಸ್ತೆಯನ್ನು ನಿರ್ಮಿಸದಂತೆ ತಡೆದಿದ್ದಾರೆ.
 
ಚೀನಾ ದೇಶದ ಗಡಿಯೊಳಗೆ ಭಾರತ ರಸ್ತೆಯನ್ನು ನಿರ್ಮಿಸುತ್ತಿದೆ. ಕೂಡಲೇ ಭಾರತೀಯ ಸೇನೆ ವಿವಾದಿತ ಡೊಕ್ಲಾಮ್ ಪ್ರದೇಶದಿಂದ ನಿರ್ಗಮಿಸಬೇಕು ಎಂದು ಒತ್ತಾಯಿಸಿದೆ. ಡೊಕ್ಲಾಮ್ ಪ್ರದೇಶ ಭೂತಾನ್‌ಗೆ ಸೇರಿದೆ ಎಂದು ಭೂತಾನ್ ಸರಕಾರ ಹೇಳಿದೆ. ಆದರೆ, ಚೀನಾ ತನ್ನದೆಂದು ವಾದಿಸುತ್ತಿದೆ. ಚೀನಾದೊಂದಿಗೆ ನಮ್ಮದು ಯಾವುದೇ ವೈರತ್ವವಿಲ್ಲ ಎಂದು ತಿಳಿಸಿದೆ. 
 
 ಡೊಕ್ಲಾಮ್ ಗಡಿಯಲ್ಲಿ ಒಬ್ಬನೇ ಒಬ್ಬ ಭಾರತೀಯ ಸೈನಿಕ ಇದ್ದರೆ ಅದು ನಮ್ಮ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯ ಉಲ್ಲಂಘನೆಯಾಗುತ್ತದೆ ಎಂದು ಚೀನಾ ವಿದೇಶಾಂಗ ಸಚಿವಾಲಯದ ಗಡಿ ಮತ್ತು ಸಾಗರ ವ್ಯವಹಾರಗಳ ಉಪ ನಿರ್ದೇಶಕ ವಾಂಗ್ ವೆನ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments