Webdunia - Bharat's app for daily news and videos

Install App

ಫಲಿತಾಂಶ ಏನೇ ಬರಲಿ ಮರಳುತ್ತೇನೆ : ಇಮ್ರಾನ್ ಖಾನ್

Webdunia
ಶುಕ್ರವಾರ, 1 ಏಪ್ರಿಲ್ 2022 (10:44 IST)
ಇಸ್ಲಾಮಾಬಾದ್ : ಅವಿಶ್ವಾಸ ನಿಲುವಳಿ ಫಲಿತಾಂಶ ಏನೇ ಇರಲಿ, ಮುಂದೆಯೂ ನಾನು ಇನ್ನೂ ಬಲಿಷ್ಠನಾಗಿ ಮರಳುತ್ತೇನೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
 
ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಅವರು, ಅಲ್ಲಾಹು ನನಗೆ ಕೀರ್ತಿ, ಸಂಪತ್ತು ಸೇರಿದಂತೆ ಎಲ್ಲವನ್ನೂ ಅನುಗ್ರಹಿಸಿದ್ದಾನೆ. ನಾನು ಈ ಸ್ವತಂತ್ರ್ಯ ದೇಶದಲ್ಲಿ ಜನಿಸಿದ ಮೊದಲ ತಲೆಮಾರಿನವನು. ನನಗಿಂತ 5 ವರ್ಷ ಮೊದಲೇ ಪಾಕಿಸ್ತಾನ ಹುಟ್ಟಿಕೊಂಡಿತ್ತು.

ನನ್ನ ಹೆತ್ತವರು ಗುಲಾಮಗಿರಿ ಸಮಯದಲ್ಲಿ ಜನಿಸಿದವರು. ನಾನು ಈ ಸ್ವತಂತ್ರ್ಯ ದೇಶದಲ್ಲಿ ಹುಟ್ಟಿದ ಅದೃಷ್ಟಶಾಲಿ. ಗುಲಾಮಗಿರಿಯಿಂದ ಮೇಲೆ ಏಳುವುದು ಎಷ್ಟು ಕಷ್ಟ ಎಂಬುದು ನನಗೆ ತಿಳಿದಿದೆ ಎಂದು ಹೇಳಿದರು.

ನಾನು ರಾಜಕೀಯ ಸೇರಿದಾಗ ಯಾರ ಮುಂದೆಯೂ ತಲೆ ಬಾಗುವುದಿಲ್ಲ ಹಾಗೂ ನನ್ನ ದೇಶವನ್ನು ಯಾರ ಮುಂದೆಯೂ ತಲೆ ಬಾಗಲು ಬಿಡುವುದಿಲ್ಲ ಎಂದು ಶಪಥ ಮಾಡಿದ್ದೇನೆ. ಇದರ ಅರ್ಥ ನನ್ನ ದೇಶವನ್ನು ಎಂದಿಗೂ ಇನ್ನೊಬ್ಬರ ಗುಲಾಮನಾಗಲು ಬಿಡುವುದಿಲ್ಲ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments