Webdunia - Bharat's app for daily news and videos

Install App

ಫಲಿತಾಂಶ ಏನೇ ಬರಲಿ ಮರಳುತ್ತೇನೆ : ಇಮ್ರಾನ್ ಖಾನ್

Webdunia
ಶುಕ್ರವಾರ, 1 ಏಪ್ರಿಲ್ 2022 (10:44 IST)
ಇಸ್ಲಾಮಾಬಾದ್ : ಅವಿಶ್ವಾಸ ನಿಲುವಳಿ ಫಲಿತಾಂಶ ಏನೇ ಇರಲಿ, ಮುಂದೆಯೂ ನಾನು ಇನ್ನೂ ಬಲಿಷ್ಠನಾಗಿ ಮರಳುತ್ತೇನೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
 
ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಅವರು, ಅಲ್ಲಾಹು ನನಗೆ ಕೀರ್ತಿ, ಸಂಪತ್ತು ಸೇರಿದಂತೆ ಎಲ್ಲವನ್ನೂ ಅನುಗ್ರಹಿಸಿದ್ದಾನೆ. ನಾನು ಈ ಸ್ವತಂತ್ರ್ಯ ದೇಶದಲ್ಲಿ ಜನಿಸಿದ ಮೊದಲ ತಲೆಮಾರಿನವನು. ನನಗಿಂತ 5 ವರ್ಷ ಮೊದಲೇ ಪಾಕಿಸ್ತಾನ ಹುಟ್ಟಿಕೊಂಡಿತ್ತು.

ನನ್ನ ಹೆತ್ತವರು ಗುಲಾಮಗಿರಿ ಸಮಯದಲ್ಲಿ ಜನಿಸಿದವರು. ನಾನು ಈ ಸ್ವತಂತ್ರ್ಯ ದೇಶದಲ್ಲಿ ಹುಟ್ಟಿದ ಅದೃಷ್ಟಶಾಲಿ. ಗುಲಾಮಗಿರಿಯಿಂದ ಮೇಲೆ ಏಳುವುದು ಎಷ್ಟು ಕಷ್ಟ ಎಂಬುದು ನನಗೆ ತಿಳಿದಿದೆ ಎಂದು ಹೇಳಿದರು.

ನಾನು ರಾಜಕೀಯ ಸೇರಿದಾಗ ಯಾರ ಮುಂದೆಯೂ ತಲೆ ಬಾಗುವುದಿಲ್ಲ ಹಾಗೂ ನನ್ನ ದೇಶವನ್ನು ಯಾರ ಮುಂದೆಯೂ ತಲೆ ಬಾಗಲು ಬಿಡುವುದಿಲ್ಲ ಎಂದು ಶಪಥ ಮಾಡಿದ್ದೇನೆ. ಇದರ ಅರ್ಥ ನನ್ನ ದೇಶವನ್ನು ಎಂದಿಗೂ ಇನ್ನೊಬ್ಬರ ಗುಲಾಮನಾಗಲು ಬಿಡುವುದಿಲ್ಲ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗರ್ಭಕಂಠದ ಕ್ಯಾನ್ಸರ್​ ತಡೆಯಲು ಹೆಣ್ಣುಮಕ್ಕಳಿಗೆ ಹೆಚ್​ಪಿವಿ ಲಸಿಕೆ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಆರ್ಥಿಕ ಒತ್ತಡ ಶಂಕೆ: ಪದಾರ್ಥ ಸೇವಿಸಿ ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ

ಸಂಪ್ರದಾಯವನ್ನು ಒಪ್ಪಿಕೊಂಡು ಒಂದೇ ಯುವತಿಯನ್ನು ಅಪ್ಪಿಕೊಂಡ ಇಬ್ಬರು ಸಹೋದರರು

ಎರಡು ದಶಕಗಳ ಕಾಲ ಕೋಮಾದಲ್ಲಿದ್ದ ಸೌದಿ ಅರೇಬಿಯಾದ ರಾಜಕುಮಾರ ಸ್ಲೀಪಿಂಗ್ ಪ್ರಿನ್ಸ್ ನಿಧನ

ಕರಾವಳಿ ಜಿಲ್ಲೆಯಲ್ಲಿ ಭಾರಿ ಮಳೆ ನಿರೀಕ್ಷೆ: ದಕ್ಷಿಣ ಕನ್ನಡ, ಉಡುಪಿಯಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಮುಂದಿನ ಸುದ್ದಿ
Show comments