Webdunia - Bharat's app for daily news and videos

Install App

ರಷ್ಯಾ ದಾಳಿ ಶೀಘ್ರ ಅಂತ್ಯ ಯಾವಾಗ?

Webdunia
ಸೋಮವಾರ, 28 ಫೆಬ್ರವರಿ 2022 (08:40 IST)
ಕೀವ್ : ಉಕ್ರೇನ್ನ ಪ್ರಮುಖ ನಗರಗಳ ಮೇಲೆ ರಷ್ಯಾ ದಾಳಿ ನಡೆಸುತ್ತಿರುವ ಬೆನ್ನಲ್ಲೇ ಶಾಂತಿ ಮಾತುಕತೆ ಮೂಲಕ ಬಿಕ್ಕಟ್ಟು ಶಮನ ಮಾಡಿಕೊಳ್ಳಲು ಉಭಯ ರಾಷ್ಟ್ರಗಳು ಒಪ್ಪಿಗೆ ಸೂಚಿಸಿವೆ.

ಆ ಮೂಲಕ ನಾಲ್ಕು ದಿನಗಳಿಂದ ಉಕ್ರೇನ್ನಲ್ಲಿ ರಷ್ಯಾ ನಡೆಸುತ್ತಿರುವ ದಾಳಿ, ಮಾರಣಹೋಮವು ಶೀಘ್ರವೇ ಅಂತ್ಯವಾಗುವ ಲಕ್ಷಣಗಳು ಗೋಚರಿಸಿವೆ.

ರಷ್ಯಾ ಮೇಲೆ ಜಗತ್ತಿನ ಹಲವು ರಾಷ್ಟ್ರಗಳು ಹೇರುತ್ತಿರುವ ಒತ್ತಡ, ಆರ್ಥಿಕ ನಿರ್ಬಂಧ ಸೇರಿ ಹಲವು ಕಾರಣಗಳಿಂದಾಗಿ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಮಾತುಕತೆಗೆ ಒಪ್ಪಿದರು. ನೆರೆ ರಾಷ್ಟ್ರ ಬೆಲಾರಸ್ನಲ್ಲಿ ಸಂಧಾನ ಮಾತುಕತೆ ನಡೆಯಲಿ ಎಂಬ ಷರತ್ತು ಹಾಕಿದ್ದರು.

''ಮಾತುಕತೆಗೆ ಸಿದ್ಧ, ಆದರೆ ಬೆಲಾರಸ್ ಬದಲು ಬೇರೆಡೆ ಸ್ಥಳ ನಿಗದಿಯಾಗಲಿ,'' ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಪಟ್ಟುಹಿಡಿದರು. ಕೊನೆಗೆ ಇಬ್ಬರೂ ನಾಯಕರು ಹಠ ಬಿಟ್ಟು ಸಂಧಾನ, ಚರ್ಚೆಗೆ ಒಪ್ಪಿಗೆ ಸೂಚಿಸಿದ್ದಾರೆ. ''ಚೆರ್ನೊಬಿಲ್ನ ಉತ್ತರ ಭಾಗದಲ್ಲಿರುವ ಪ್ರಿಪ್ಯಾತ್ ನದಿ ತೀರದಲ್ಲಿ ಶಾಂತಿ ಮಾತುಕತೆ ನಡೆಯಲಿದೆ,'' ಎಂದು ಉಕ್ರೇನ್ ಅಧ್ಯಕ್ಷರ ಕಚೇರಿ ವಕ್ತಾರರೊಬ್ಬರು ತಿಳಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಮುಂದಿನ ಸುದ್ದಿ
Show comments