Daily Horoscope

ಅಸಲಿಗೆ ಚೀನಾ ಭಾರತದ ವಿರುದ್ಧ ಕಾಲು ಕೆರೆಯುತ್ತಿರುವುದು ಏಕೆ ಗೊತ್ತೇ?

Webdunia
ಬುಧವಾರ, 17 ಜೂನ್ 2020 (09:59 IST)
ನವದೆಹಲಿ: ಕಳೆದ ಮೇ ತಿಂಗಳಿನಿಂದ ಗಡಿಯಲ್ಲಿ ಚೀನಾ ಆಟಾಟೋಪ ಹೆಚ್ಚಾಗಿದೆ. ಸುಖಾ ಸುಮ್ಮನೇ ತಗಾದೆ ತೆಗೆಯುತ್ತಿದ್ದು ಮಾತುಕತೆ ಹಂತಕ್ಕೆ ತಲುಪಿತ್ತು. ಆದರೆ ನಿನ್ನೆಯಂತೂ ಪರಿಸ್ಥಿತಿ ಕೈ ಮೀರಿತ್ತು.


ಅಷ್ಟಕ್ಕೂ ಚೀನಾ ಯಾಕೆ ಗಡಿಯಲ್ಲಿ ಭಾರತದ ವಿರುದ್ಧ ಇದ್ದಕ್ಕಿದ್ದಂತೆ ಕಿರಿಕ್ ತೆಗೆದಿದೆ ಗೊತ್ತೇ? ಇತ್ತೀಚೆಗಿನ ದಿನಗಳಲ್ಲಿ ಚೀನಾ ಗಡಿಗೆ ತಾಗಿಕೊಂಡಂತಹ ಆಯಕಟ್ಟಿನ ಸ್ಥಳಗಳಲ್ಲಿ ಭಾರತ ರಸ್ತೆ ನಿರ್ಮಾಣ ಕಾಮಗಾರಿ ಮಾಡುತ್ತಿದೆ. ಇದರಿಂದ ಭಾರತಕ್ಕೆ ಚೀನಾ ಸೇನೆಯ ಚಲನವಲನಗಳ ಮೇಲೆ ಹದ್ದಿನಗಣ್ಣಿರಿಸಲು ಸುಲಭವಾಗಲಿದೆ.

ಇದುವೇ ಚೀನಾ ಸಂಕಟಕ್ಕೆ ಕಾರಣ. ಅದೇ ಕಾರಣಕ್ಕೆ ಭಾರತ ತನ್ನ ಗಡಿ ಮೀರಿ ರಸ್ತೆ ನಿರ್ಮಾಣ ಮಾಡುತ್ತಿದೆ ಎಂದು ಆರೋಪಿಸುತ್ತಿದೆ. ಅಷ್ಟೇ ಅಲ್ಲದೆ, ನೇಪಾಳವನ್ನೂ ಭಾರತದ ವಿರುದ್ಧ ಎತ್ತಿಕಟ್ಟುವ ಕುಟಿಲ ಬುದ್ಧಿ ತೋರುತ್ತಿದೆ. ಆದರೆ ಚೀನಾ ಬೆದರಿಕೆಗೆ ಬಗ್ಗದ ಭಾರತ ಗಡಿನಿಯಂತ್ರಣ ರೇಖೆಯೊಳಗೆ ತನ್ನ ಕೆಲಸ ಮುಂದುವರಿಸಿದೆ. ಇದನ್ನು ಅರಗಿಸಿಕೊಳ್ಳಲು ಚೀನಾಕ್ಕೆ ಸಾಧ‍್ಯವಾಗುತ್ತಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments