Webdunia - Bharat's app for daily news and videos

Install App

ದಕ್ಷಿಣ ಕೋರಿಯಾದ ಸ್ಯಾಮ್ಸಂಗ್ ಕಂಪೆನಿ ತನ್ನ ನೌಕರರಲ್ಲಿ ಕ್ಷಮೆ ಕೇಳಿದ್ಯಾಕೆ?

Webdunia
ಬುಧವಾರ, 28 ನವೆಂಬರ್ 2018 (13:57 IST)
ದಕ್ಷಿಣ ಕೋರಿಯಾ : ದಕ್ಷಿಣ ಕೋರಿಯಾದ ಮೊಬೈಲ್ ತಯಾರಿಕಾ ಕಂಪನಿ ಹಾಗೂ ಚಿಪ್ ತಯಾರಕ ಕಂಪನಿ ಸ್ಯಾಮ್ಸಂಗ್ ಕೊನೆಗೂ ಕ್ಯಾನ್ಸರ್ ಪೀಡಿತ ನೌಕರರಿಗೆ ಪರಿಹಾರ ಘೋಷಣೆ ಮಾಡಿದೆ.


ಕಳೆದ ಕೆಲವು ವರ್ಷಗಳ ಹಿಂದೆ ಸ್ಯಾಮ್ಸಂಗ್ ಡಿಸ್ಪ್ಲೇ ಹಾಗೂ ಕಾರ್ಖಾನೆಗಳಲ್ಲಿ ಕೆಲಸ ಮಾಡುವ 240 ಕಾರ್ಮಿಕರು ಒಂದೇ ಬಾರಿ ಅನಾರೋಗ್ಯಕ್ಕೊಳಗಾಗಿದ್ದರು. ಅವರನ್ನು ಪರೀಕ್ಷೆ ಮಾಡಿದ ನಂತರ  ಕಾರ್ಮಿಕರು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆಂಬ ಸಂಗತಿ ಹೊರ ಬಿದ್ದಿತ್ತು. ಆಗ ಕಾರ್ಮಿಕರು ಹಾಗೂ ಸಿಬ್ಬಂದಿ ಕಂಪನಿ ನಿರ್ಲಕ್ಷ್ಯದಿಂದ ಕ್ಯಾನ್ಸರ್ ಕಾಣಿಸಿಕೊಂಡಿದೆ ಎಂದು ಆರೋಪ ಮಾಡಿದ್ದರು. ಆದರೆ ಇದನ್ನು ಒಪ್ಪಿಕೊಳ್ಳಲು ಕಂಪೆನಿ ತಯಾರಿರಲಿಲ್ಲ.


ಆದರೆ ಇದೀಗ ಹೊರಬಿದ್ದ ತನಿಖಾ ವರದಿಯ ಪ್ರಕಾರ ಕಾರ್ಖಾನೆಯಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಇಲ್ಲದ ಕಾರಣ ಅಪಾಯಕಾರಿ ವಿಕಿರಣಗಳು ನೌಕರರನ್ನು ಕ್ಯಾನ್ಸರ್ ಗೆ ನೂಕಿವೆ ಎಂಬುದು ಬಹಿರಂಗವಾಗಿತ್ತು. ಈಗಾಗಲೇ 80 ಮಂದಿ ಕ್ಯಾನ್ಸರ್ ಗೆ ಬಲಿಯಾಗಿದ್ದಾರೆ. ಇದೀಗ ಕಂಪನಿ ಘಟನೆ ಬಗ್ಗೆ ತಪ್ಪೊಪ್ಪಿಕೊಂಡು, ಕ್ಷಮೆ ಕೇಳಿದೆ, ಅಲ್ಲದೇ ಕಾರ್ಮಿಕರಿಗೆ 94 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments