Webdunia - Bharat's app for daily news and videos

Install App

ಭಾರತ-ಚೀನಾ ಗಡಿಯಲ್ಲಿ ಸೇನೆ ಶಸ್ತ್ರಾಸ್ತ್ರ ಪ್ರಯೋಗಿಸುವುದಿಲ್ಲ ಯಾಕೆ ಗೊತ್ತಾ?

Webdunia
ಶುಕ್ರವಾರ, 19 ಜೂನ್ 2020 (09:17 IST)
ನವದೆಹಲಿ: ಭಾರತ ಮತ್ತು ಚೀನಾ ನಡುವೆ ಗಡಿಯಲ್ಲಿ ಸೇನೆ ನಡುವೆ ಆಗಾಗ ತಳ್ಳಾಟ-ನೂಕಾಟದ ಯುದ್ಧ ನಡೆಯುತ್ತದೆ. ಆದರೆ ಮೊನ್ನೆ ನಡೆದ ಗಂಭೀರ ಗುದ್ದಾಟದ ಸಂದರ್ಭದಲ್ಲಿಯೂ ಉಭಯ ಸೇನೆಗಳು ಶಸ್ತ್ರಾಸ್ತ್ರ ಬಳಸಿಲ್ಲ ಯಾಕೆ ಗೊತ್ತಾ?

 

ಇದಕ್ಕೆ ಕಾರಣ 1996 ಮತ್ತು 2005 ರಲ್ಲಿ ಉಭಯ ದೇಶಗಳ ಸರ್ಕಾರದ ನಡುವೆ ಶಸ್ತ್ರಾಸ್ತ್ರ ಬಳಸದೇ ಇರುವ ಶಾಂತಿ ಒಪ್ಪಂದ ನಡೆದಿದ್ದೇ ಕಾರಣ. ಈ ಕಾರಣಕ್ಕೆ ಇಲ್ಲಿ ಸೇನೆಗಳು ಶಸ್ತ್ರಾಸ್ತ್ರ ಬಳಸಿ ಯುದ್ಧ ಮಾಡುವುದಿಲ್ಲ.

ಬದಲಾಗಿ ಉಭಯ ದೇಶಗಳ ಸೈನಿಕರ ನಡುವೆ ಮುಷ್ಠಿ ಯುದ್ಧ ನಡೆಯುತ್ತದೆ. ಮೊನ್ನೆಯೂ ಇದೇ ರೀತಿ ನಡೆದಿತ್ತು. ದೊಣ್ಣೆ, ಕಲ್ಲೆಸೆದು ಸೈನಿಕರು ಪರಸ್ಪರ ಕಾದಾಡಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments