Webdunia - Bharat's app for daily news and videos

Install App

ಭಾರತ-ಚೀನಾ ಗಡಿಯಲ್ಲಿ ಸೇನೆ ಶಸ್ತ್ರಾಸ್ತ್ರ ಪ್ರಯೋಗಿಸುವುದಿಲ್ಲ ಯಾಕೆ ಗೊತ್ತಾ?

Webdunia
ಶುಕ್ರವಾರ, 19 ಜೂನ್ 2020 (09:17 IST)
ನವದೆಹಲಿ: ಭಾರತ ಮತ್ತು ಚೀನಾ ನಡುವೆ ಗಡಿಯಲ್ಲಿ ಸೇನೆ ನಡುವೆ ಆಗಾಗ ತಳ್ಳಾಟ-ನೂಕಾಟದ ಯುದ್ಧ ನಡೆಯುತ್ತದೆ. ಆದರೆ ಮೊನ್ನೆ ನಡೆದ ಗಂಭೀರ ಗುದ್ದಾಟದ ಸಂದರ್ಭದಲ್ಲಿಯೂ ಉಭಯ ಸೇನೆಗಳು ಶಸ್ತ್ರಾಸ್ತ್ರ ಬಳಸಿಲ್ಲ ಯಾಕೆ ಗೊತ್ತಾ?

 

ಇದಕ್ಕೆ ಕಾರಣ 1996 ಮತ್ತು 2005 ರಲ್ಲಿ ಉಭಯ ದೇಶಗಳ ಸರ್ಕಾರದ ನಡುವೆ ಶಸ್ತ್ರಾಸ್ತ್ರ ಬಳಸದೇ ಇರುವ ಶಾಂತಿ ಒಪ್ಪಂದ ನಡೆದಿದ್ದೇ ಕಾರಣ. ಈ ಕಾರಣಕ್ಕೆ ಇಲ್ಲಿ ಸೇನೆಗಳು ಶಸ್ತ್ರಾಸ್ತ್ರ ಬಳಸಿ ಯುದ್ಧ ಮಾಡುವುದಿಲ್ಲ.

ಬದಲಾಗಿ ಉಭಯ ದೇಶಗಳ ಸೈನಿಕರ ನಡುವೆ ಮುಷ್ಠಿ ಯುದ್ಧ ನಡೆಯುತ್ತದೆ. ಮೊನ್ನೆಯೂ ಇದೇ ರೀತಿ ನಡೆದಿತ್ತು. ದೊಣ್ಣೆ, ಕಲ್ಲೆಸೆದು ಸೈನಿಕರು ಪರಸ್ಪರ ಕಾದಾಡಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments