Webdunia - Bharat's app for daily news and videos

Install App

ಭಾರತದಲ್ಲಿ ಗೋಧಿ ರಫ್ತಿಗೆ ನಿಷೇಧ ಯಾಕೆ?

Webdunia
ಮಂಗಳವಾರ, 17 ಮೇ 2022 (13:25 IST)
ಪ್ಯಾರಿಸ್ : ಭಾರತದಲ್ಲಿ ಗೋಧಿ ರಫ್ತುವನ್ನು ನಿಷೇಧಿಸಿದ ಬೆನ್ನಲ್ಲೇ ವಿಶ್ವ ಮಾರುಕಟ್ಟೆಯಲ್ಲಿ ಗೋಧಿ ಬೆಲೆಯು ದಾಖಲೆ ಪ್ರಮಾಣದಲ್ಲಿ ಏರಿಕೆ ಆಗಿದೆ.
 
ಭಾರತದಲ್ಲಿ ಉಷ್ಣತೆಯಲ್ಲಿ ಏರಿಕೆ ಕಂಡಿದ್ದರಿಂದ ಗೋಧಿ ಉತ್ಪಾದನೆಗೆ ಹೊಡೆತ ಬಿದ್ದಿತ್ತು. ಇದರ ಜೊತೆಗೆ ಕಡಿಮೆ ಉತ್ಪಾದನೆ ಮತ್ತು ಜಾಗತಿಕ ಬೆಲೆಗಳು ತೀವ್ರವಾಗಿ ಹೆಚ್ಚಿರುವುದು ಸೇರಿದಂತೆ ತನ್ನದೇ ಆದ 1.4 ಶತಕೋಟಿ ಜನರ ಆಹಾರ ಭದ್ರತೆಯ ಬಗ್ಗೆ ಭಾರತ ಚಿಂತಿಸಿತ್ತು.

ಇದರಿಂದಾಗಿ ರಫ್ತು ವ್ಯಾಪಾರಕ್ಕೆ ನಿಷೇಧದ ನಿರ್ಧಾರವನ್ನು ತೆಗೆದುಕೊಂಡಿತ್ತು. ಭಾರತದ ಈ ನಿರ್ಧಾರವನ್ನು US, ಕೆನಡಾ, EU ಮತ್ತು ಆಸ್ಟ್ರೇಲಿಯಾ ಸೇರಿದಂತೆ ಅನೇಕ ಪಾಶ್ಚಿಮಾತ್ಯ ರಾಷ್ಟ್ರಗಳು ತರಾಟೆಗೆ ತೆಗೆದುಕೊಂಡಿದೆ. ಆದರೆ ಭಾರತದಲ್ಲಿ ಗೋಧಿಯ ರಫ್ತು ನಿಷೇಧ ಮಾಡಿರುವುದಕ್ಕೆ ಚೀನಾ ಬೆಂಬಲ ನೀಡಿದೆ.

ಅಭಿವೃದ್ಧಿಶೀಲ ರಾಷ್ಟ್ರಗಳನ್ನು ದೂಷಿಸುವುದು ಸರಿಯಲ್ಲ. G7 ರಾಷ್ಟ್ರಗಳು ತಮ್ಮ ರಫ್ತುಗಳನ್ನು ಹೆಚ್ಚಿಸುವ ಮೂಲಕ ಆಹಾರ ಮಾರುಕಟ್ಟೆ ಪೂರೈಕೆಯನ್ನು ಸ್ಥಿರಗೊಳಿಸಲು ಏಕೆ ಮುಂದಾಗುವುದಿಲ್ಲ ಎಂದು ಚೀನಾ ಪ್ರಶ್ನಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments