Webdunia - Bharat's app for daily news and videos

Install App

ಬೆಲೂಚಿಸ್ತಾನ ಕುರಿತು ಮೋದಿ ಪ್ರತಿಕ್ರಿಯೆಯಿಂದ ಚೀನಾಗೇಕೆ ಚಿಂತೆ?

Webdunia
ಸೋಮವಾರ, 29 ಆಗಸ್ಟ್ 2016 (19:56 IST)
ಪ್ರಕ್ಷುಬ್ಧ ಪೀಡಿತ ಬಲೂಚಿಸ್ತಾನವನ್ನು ಕುರಿತು ಪ್ರಧಾನಿ ನರೇಂದ್ರ ಮೋದಿ ಉಲ್ಲೇಖಿಸಿದ್ದು ಅನೇಕ ಮಂದಿ ಬೀಜಿಂಗ್ ವ್ಯೂಹಾತ್ಮಕ ತಜ್ಞರಿಗೆ ಕಳವಳ ಉಂಟುಮಾಡಿದೆ. ಈ ಪ್ರದೇಶವನ್ನು ಅಸ್ಥಿರಗೊಳಿಸುವ ಪ್ರಯತ್ನ ಎಂದು ಕೆಲವರು ಅಭಿಪ್ರಾಯಪಟ್ಟರು.
 
ಚೀನಾ ಪಾಕಿಸ್ತಾನ ಆರ್ಥಿಕ ಕಾರಿಡಾರ್ ಯೋಜನೆ ಪಶ್ಚಿಮ ಕ್ಸಿಂಜಿಯಾಂಗ್ ಪ್ರಾಂತ್ಯದಿಂದ ಬಲೂಚಿಸ್ತಾನದ ಗ್ವಾಡಾರ್ ಬಂದರಿನವರೆಗೆ ವ್ಯಾಪಿಸಿದ್ದು, ಭಾರತ ಈ ಯೋಜನೆಗೆ ಆಕ್ಷೇಪಿಸಿದೆ.

ಏಕೆಂದರೆ ಈ ಯೋಜನೆ ಗಿಲ್ಗಿಟ್- ಬಾಲ್ಟಿಸ್ತಾನ್ ಪ್ರದೇಶದ ಮೂಲಕ ಹಾದುಹೋಗಿದ್ದು, ಇದನ್ನು ಜಮ್ಮು ಕಾಶ್ಮೀರದ ಅವಿಭಾಜ್ಯ ಅಂಗವೆಂದು ಭಾರತ ಪ್ರತಿಪಾದಿಸಿದೆ. 
 
ಅಶಾಂತಿ ಪೀಡಿತ ಬಲೂಚಿಸ್ತಾನದಲ್ಲಿ ದಂಗೆಯನ್ನು ಪಾಕಿಸ್ತಾನ ನಿರ್ದಯವಾಗಿ ಅಡಗಿಸುತ್ತಿದ್ದು, ಭಾರತ ಈ ಕಾರಿಡಾರ್ ನಿರ್ಮಾಣವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಿದೆ ಎಂದು ಪ್ರಧಾನಿ ಮೋದಿ ಪ್ರತಿಕ್ರಿಯೆ ಕಡೆ ಚೀನಾದ ಭದ್ರತಾ ತಜ್ಞರು ಬೆಟ್ಟು ತೋರಿಸುತ್ತಾ ಹೇಳಿದ್ದಾರೆ. ಇದರಿಂದ ಭಾರತ ಚೀನಾ ಸಂಬಂಧ ಹಾನಿಗೊಳಿಸುತ್ತದೆಂದೂ ಚೀನಾದಿಂದ ಪ್ರತ್ಯುತ್ತರ ಕೂಡ ಬರಬಹುದೆಂದು ಅವರು ಎಚ್ಚರಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments