Webdunia - Bharat's app for daily news and videos

Install App

ಪ್ರಿಯತಮನನ್ನು ಸೇರಲು ನದಿಯಲ್ಲಿ ಈಜಿ ಬಂದ ಯುವತಿ!

Webdunia
ಬುಧವಾರ, 1 ಜೂನ್ 2022 (10:20 IST)
ಕೋಲ್ಕೊತ್ತಾ: ನಿನಗಾಗಿ ನಾನು ಏಳೇಳು ಸಮುದ್ರ ದಾಟಿ ಬರುವೆ ಎಂದು ಪ್ರೇಮಿಗಳು ಬಾಯಿ ಮಾತಿನಲ್ಲಿ ಹೇಳುವುದು ಕೇಳಿದ್ದೇವೆ. ಆದರೆ ಈ ಯುವತಿ ತನ್ನ ಪ್ರಿಯಕರನಿಗಾಗಿ ಆ ಮಾತು ನಿಜ ಮಾಡಿದ್ದಾಳೆ!

ಬಾಂಗ್ಲಾ ಮೂಲದ ಕೃಷ್ಣ ಮಂಡಲ್ ಎಂಬ ಯುವತಿ  ಮತ್ತು ಭಾರತೀಯ ಮೂಲದ ಅಭಿಕ್ ಮಂಡಲ್ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿ ಪರಸ್ಪರ ಪ್ರೀತಿಸುತ್ತಿದ್ದರು. ಪಾಸ್ ಪೋರ್ಟ್ ಇಲ್ಲದ ಕಾರಣ ಕೃಷ್ಣ ಮಂಡಲ್ ತನ್ನ ಪ್ರಿಯಕರನನ್ನು ಭೇಟಿಯಾಗಲು ಅಕ್ರಮ ಹಾದಿ ಹಿಡಿದಿದ್ದಳು.

ಭಾರತದಲ್ಲಿ ತನ್ನ ಗೆಳೆಯನನ್ನು ತಲುಪಲು ನದಿಯಲ್ಲಿ ಸುಮಾರು 1 ಗಂಟೆ ಈಜಿ ಬಂದಿದ್ದಾಳೆ. ಕೊನೆಗೆ ಕೋಲ್ಕೊತ್ತಾದ ಕಾಳಿಘಾಟ್ ದೇವಾಲಯದಲ್ಲಿ ಪ್ರಿಯತಮನ್ನು ಭೇಟಿಯಾಗಿದ್ದಾಳೆ. ಆದರೆ ಆಕೆ ಅಕ್ರಮವಾಗಿ ಭಾರತ ಪ್ರವೇಶಿಸಿರುವುದರಿಂದ ಹೈಕಮಿಷನರ್ ಅಧಿಕಾರಿಗಳು ಆಕೆಯನ್ನು ವಶಕ್ಕೆ ಪಡೆದಿದ್ದು, ಬಾಂಗ್ಲಾಗೆ ಹಸ್ತಾಂತರಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments