Webdunia - Bharat's app for daily news and videos

Install App

ಯಾವುದೇ ಕಾರಣಕ್ಕೂ ಡೋಕ್ಲಾಂನಿಂದ ಕದಲುವುದಿಲ್ಲ ಎಂದ ಭಾರತ

Webdunia
ಬುಧವಾರ, 26 ಜುಲೈ 2017 (11:53 IST)
ಡೋಕ್ಲಾಂ: ಡೋಕ್ಲಾಂ ಗಡಿಯಲ್ಲಿ ಸೇನೆ ಹಿಂಪಡೆಯುವಂತೆ ಭಾರತಕ್ಕೆ ಒತ್ತಾಯಿಸುತ್ತಿರುವ ಚೀನಾಕ್ಕೆ ಖಡಕ್ ಉತ್ತರ ಕೊಟ್ಟಿರುವ ಭಾರತ ಮಾತುಕತೆಗೆ ರೆಡಿ. ಆದರೆ ಡೋಕ್ಲಾಂ ಬಿಟ್ಟುಕೊಡುವುದಿಲ್ಲ ಎಂದಿದ್ದಾರೆ.


ಉದ್ವಿಗ್ನ ಪರಿಸ್ಥಿತಿ ಹಿನ್ನಲೆಯಲ್ಲಿ ಪರಸ್ಪರ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿ ಎಂದು ಅಮೆರಿಕಾ ಕೂಡಾ ಸಲಹೆ ಮಾಡಿತ್ತು. ಈ ಹಿನ್ನಲೆಯಲ್ಲಿ ಮಾತುಕತೆ ನಡೆಸಲು ನಾವು ರೆಡಿ. ಆದರೆ ಯಾವುದೇ ಕಾರಣಕ್ಕೂ ಡೋಕ್ಲಾಂ ಗಡಿಯಿಂದ ಸೇನೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.

ತನ್ನ ಗಡಿ ರಕ್ಷಣೆಗಾಗಿ ಭಾರತ ಅಲ್ಲಿ ಸೇನೆ ನಿಯೋಜಿಸಿದೆ. ಶತ್ರು ರಾಷ್ಟ್ರಗಳಿಂದ ನಮ್ಮ ಗಡಿ ರಕ್ಷಿಸಿಕೊಳ್ಳಲು ಸೇನೆ ನಿಯೋಜನೆ ನಮಗೆ ಅನಿವಾರ್ಯ ಎಂದಿದೆ. ಅತ್ತ ಚೀನಾ ವಿದೇಶಾಂಗ ಸಚಿವರೂ ಭಾರತ ತಕ್ಷಣವೇ ಸೇನೆ ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ..  ಲಿಂಗಾಯಯತ ಪ್ರತ್ಯೇಕ ಧರ್ಮ: ಉಲ್ಟಾ ಹೊಡೆದ ಸಿಎಂ ಸಿದ್ದರಾಮಯ್ಯ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments