Webdunia - Bharat's app for daily news and videos

Install App

ಬೆಟ್ಟದ ತುದಿಯಲ್ಲಿ ಪ್ರಪೋಸ್ ಮಾಡಲು ಹೋಗಿ ಅಪಾಯ ತಂದುಕೊಂಡ ನವಜೋಡಿ!

Webdunia
ಶುಕ್ರವಾರ, 1 ಜನವರಿ 2021 (09:44 IST)
ನವದೆಹಲಿ: ಬೆಟ್ಟದ ತುದಿ, ಸೂರ್ಯಾಸ್ತಮಾನದ ಸುಂದರ ಗಳಿಗೆಯಲ್ಲಿ ಲವ್ ಪ್ರಪೋಸ್ ಮಾಡಲು ಹೋಗಿ ನವ ಜೋಡಿಯೊಂದು ಅಪಾಯ ತಂದುಕೊಂಡ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ.


ಆಸ್ಟ್ರೇಲಿಯಾದ ಕೆರಿಂಥಿಯಾ ಬೆಟ್ಟ ಪ್ರದೇಶದಲ್ಲಿ ನವ ಜೋಡಿಯೊಂದು ಪ್ರಪೋಸ್ ಮಾಡಲು ತೆರಳಿತ್ತು. ಬೆಟ್ಟದ ಅಂಚಿನಲ್ಲಿ ನಿಂತು ಪ್ರಿಯಕರ ಲವ್ ಪ್ರಪೋಸ್ ಮಾಡಿದಾಗ ಯುವತಿಯೂ ಖುಷಿಯಿಂದಲೇ ಒಪ್ಪಿಕೊಂಡಳು. ಆದರೆ ಅದಾದ ಬಳಿಕ ನಡೆದಿದ್ದು ಟ್ರ್ಯಾಜಿಡಿ. ಆಯತಪ್ಪಿದ ಯುವತಿ ಬೆಟ್ಟದ ಕಣಿವೆಯೊಳಕ್ಕೆ ಬಿದ್ದಿದ್ದಾಳೆ. ತಕ್ಷಣ ಬಾಯ್ ಫ್ರೆಂಡ್ ಆಕೆಯನ್ನು ಕಾಪಾಡಲು ಹೋಗಿ ಆತನೂ ಅಪಾಯಕ್ಕೆ ಸಿಲುಕಿದ್ದಾನೆ. ಇವರಿಬ್ಬರ ಕಿರುಚಾಟ ಕೇಳಿ ಸ್ಥಳದಲ್ಲಿದ್ದವರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಅದೃಷ್ಟವಶಾತ್ ಯುವತಿ ಹಿಮದ ರಾಶಿಗೆ ಬಿದ್ದಿದ್ದಾಳೆ. ಹೀಗಾಗಿ ಬದುಕಿದ್ದಾಳೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿ ಹೆಲಿಕಾಪ್ಟರ್ ಮೂಲಕ ಯುವ ಜೋಡಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಇಬ್ಬರ ಅದೃಷ್ಟ ನೆಟ್ಟಗಿತ್ತು. ಇಲ್ಲದೇ ಹೋದರೆ ಪ್ರಪೋಸ್ ಮಾಡಿದ ಗಳಿಗೆಯಲ್ಲಿ ಇಬ್ಬರೂ ಪರಲೋಕಕ್ಕೆ ಪ್ರಯಾಣಿಸಬೇಕಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

ಮುಂದಿನ ಸುದ್ದಿ
Show comments