ನಿಮ್ಮ ರಕ್ಷಣೆ ನಿಮ್ಮ ಹೊಣೆ ಎಂದ ಅಮೆರಿಕ..!

Webdunia
ಮಂಗಳವಾರ, 1 ಮಾರ್ಚ್ 2022 (09:22 IST)
ವಾಷಿಂಗ್ಟನ್ : ಉಕ್ರೇನ್ ಮೇಲೆ ರಷ್ಯಾ ತನ್ನ ಆಕ್ರಮಣವನ್ನು ಮುಂದುವರಿಸಿದೆ. 6ನೇ ದಿನ ವಾದ ಇಂದು ಯುದ್ಧ ಪೀಡಿತ ಉಕ್ರೇನ್ನಲ್ಲಿ ಪರಿಸ್ಥಿತಿ ತೀವ್ರ್ರ ಹದಗಣೆಟ್ಟಿದೆ.

 ಊಟ, ವಸತಿ ಇಲ್ಲದೆ ಪರದಾಡುವಂತಾದರೆ. ಇತ್ತ ವಿದ್ಯಾಭ್ಯಾಸ ಹಾಗೂ ಇನ್ನಿತರ ಕೆಲಸ ನಿಮಿತ್ತ ಉಕ್ರೇನ್ನಲ್ಲಿ ನೆಲೆಸಿರುವವರನ್ನು ಮತ್ತೇ ಅವರ ದೇಶಗಳಿಗೆ ವಾಪಸ್ ಕರೆತರುವುದು ಒಂದು ಚಾಲೆಂಜಿಂಗ್ ಆಗಿದೆ.

ಭಾರತ ಸರ್ಕಾರ ತನ್ನ ನಾಗರಿಕರ ತೆರವು ಕಾರ್ಯಾಚರಣೆಗೆ ಸಾಕಷ್ಟು ಕ್ರಮಕೈಗೊಂಡ ಹೊರತಾಗಿಯೂ ವಿಪಕ್ಷಗಳಿಂದ ಟೀಕೆಗೆ ತುತ್ತಾಗಿದ್ದರೆ, ಇತ್ತ ಅಮೆರಿಕ ಸರ್ಕಾರ ಉಕ್ರೇನ್ನಲ್ಲಿ ಸಿಕ್ಕಿ ಬಿದ್ದಿರುವ ತನ್ನ ನಾಗರಿಕರ ತೆರವು ಕಾರ್ಯಾಚರಣೆ ತನ್ನ ಹೊಣೆಯಲ್ಲ ಎಂದು ಹೇಳಿದೆ.

ಭಾರತಕ್ಕೆ ಆಪರೇಷನ್ ಗಂಗಾ ಮಿಷನ್ ಅಡಿಯಲ್ಲಿ ಆರನೇ ವಿಮಾನ ಆಗಮಿಸಿದ್ದು, ಕರ್ನಾಟಕದ ಹಲವು ವಿದ್ಯಾರ್ಥಿಗಳು ತಾಯ್ನಾಡಿಗೆ ವಾಪಸ್ ಆಗಿದ್ದಾರೆ. ಗಂಗಾ ಮಿಷನ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳನ್ನು ಎರ್ಲಿಫ್ಟ್ ಮಾಡಿ ಸುರಕ್ಷೀತವಾಗಿ ಅವರನ್ನು ತಲುಪಿಸುವ ಕಾರ್ಯ ನಡೆಯುತ್ತಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆಗಳಿಗೆ ದಸರಾ ರಜೆ ಏಕಾಏಕಿ ವಿಸ್ತರಿಸಿದ ಸಿಎಂ ಸಿದ್ದರಾಮಯ್ಯ, ಕಾರಣ ಏನ್ ಗೊತ್ತಾ

ರಾಮನಿಗೆ ಅಗೌರವ ತೋರುವುದು ವಾಲ್ಮೀಕಿಯನ್ನು ಅವಮಾನಿಸಿದ ಹಾಗೇ: ಯೋಗಿ

ರಾಮಾಯಣವನ್ನು ಪಠ್ಯದಲ್ಲಿ ಸೇರಿಸುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ನಿರ್ಧಾರ

ಸರ್ವೇ ವೇಳೆ ಮೂವರು ಸಿಬ್ಬಂದಿ ಸಾವು: ಕುಟುಂಬಕ್ಕೆ 20ಲಕ್ಷ ಪರಿಹಾರ ಘೋಷಿಸಿದ ಸಿಎಂ

ದೀಪಾವಳಿ ಹಬ್ಬಕ್ಕೆ ದಿನಗಣನೆ: ಪಟಾಕಿ ದುರಂತ ತಡೆಗೆ ಪೊಲೀಸ್ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

ಮುಂದಿನ ಸುದ್ದಿ
Show comments