Webdunia - Bharat's app for daily news and videos

Install App

ಯೋಧರ ತಾಯಂದಿರ ಬಳಿ ಝೆಲೆನ್ಸ್ಕಿ ಮನವಿ ಏನು ಗೊತ್ತ?

Webdunia
ಸೋಮವಾರ, 14 ಮಾರ್ಚ್ 2022 (10:03 IST)
ಕೀವ್ : ಉಕ್ರೇನ್ ಮೇಲೆ ರಷ್ಯಾ ತನ್ನ ಆಕ್ರಮಣವನ್ನು ಮಂದುವರೆಸಿದೆ. ರಷ್ಯಾ ದಾಳಿಗೆ ಸಿಲುಕಿರುವ ಉಕ್ರೇನ್ ಮಂದಿ ಪ್ರಾಣ ಉಳಿಸಿಕೊಳ್ಳಲು ಹೆಣಗಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಉದ್ವೀಗ್ನ ಪರಿಸ್ಥಿತಿಯ ನಡುವೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ರಷ್ಯಾ ಯೋಧರ ತಾಯಂದಿರ ಬಳಿ ಮನವಿ ಮಾಡಿದ್ದಾರೆ. ಬಲವಂತಕ್ಕೆ ಒಳಗಾಗಿ ಮಕ್ಕಳನ್ನು ಯುದ್ಧಕ್ಕೆ ಕಳುಹಿಸಿರುವ ತಾಯಂದಿರಿಗೆ ನಾನು ಇದನ್ನು ಮತ್ತೊಮ್ಮೆ ಹೇಳಲು ಬಯಸುತ್ತೇನೆ.

ನಿಮ್ಮ ಮಕ್ಕಳನ್ನು ವಿದೇಶದಲ್ಲಿ ಯುದ್ಧಕ್ಕೆ ಕಳುಹಿಸಬೇಡಿ. ನಮ್ಮ ದೇಶದ ಮೇಲೆ ನಡೆಯುತ್ತಿರುವ ಯುದ್ಧದಲ್ಲಿ ಭಾಗವಹಿಸದಂತೆ ನಿಮ್ಮ ಮಕ್ಕಳನ್ನು ತಡೆಯಿರಿ ಎಂದು ಟೆಲಿಗ್ರಾಮ್ನಲ್ಲಿ ಬಿಡುಗಡೆ ಮಾಡಿದ ವೀಡಿಯೋ ಸಂದೇಶದಲ್ಲಿ ಝೆಲೆನ್ಸ್ಕಿ ಮನವಿ ಮಾಡಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments