Webdunia - Bharat's app for daily news and videos

Install App

‘ನಮ್ಮ ದೇಶದ ಭೂಭಾಗಕ್ಕೆ ಹೆಸರಿಡಲು ಚೀನಾ ಯಾರು?’

Webdunia
ಶುಕ್ರವಾರ, 21 ಏಪ್ರಿಲ್ 2017 (06:52 IST)
ನವದೆಹಲಿ: ಅರುಣಾಚಲ ಪ್ರದೇಶದ ಕೆಲವು ಭೂಭಾಗಳಿಗೆ ತನ್ನ ಹೆಸರಿಟ್ಟಿರುವ ಚೀನಾ ಕ್ರಮವನ್ನು ಭಾರತ ಪ್ರಬಲವಾಗಿ ಖಂಡಿಸಿದೆ. ಅಲ್ಲದೆ ತನ್ನ ಭೂಭಾಗಗಳಿಗೆ ಹೆಸರಿಡುವ ಅಧಿಕಾರ ಚೀನಾಗೆ ಕೊಟ್ಟವರಾರು ಎಂದು ಪ್ರಶ್ನಿಸಿದೆ.

 
ಅರುಣಾಚಲ ಪ್ರದೇಶದ ಆರು ಭಾಗಗಳಿಗೆ ಮರು ನಾಮಕರಣ ಮಾಡಿರುವ ಚೀನಾ ಕ್ರಮವನ್ನು ಪ್ರಶ್ನಿಸಿರುವ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ‘ಅರುಣಾಚಲ ಪ್ರದೇಶದ ಅಣು ಅಣುವೂ ಭಾರತಕ್ಕೆ ಸೇರಿದ್ದು. ಇದು ನಿಮ್ಮ ನೆರೆಹೊರೆಯವರಿಗೆ ನೀವು ನಾಮಕರಣ ಮಾಡಿದಂತೆ. ನೀವು ಹೆಸರು ಬದಲಾಯಿಸಿದ ಮಾತ್ರಕ್ಕೆ ಅವರ ಮೂಲ ಹೆಸರಿನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ” ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮರುನಾಮಕರಣ ಮಾಡುವುದರಿಂದ ನಮ್ಮ ದೇಶದ ಭೂಭಾಗ ಬೇರೆ ದೇಶದ್ದಾಗದು ಎಂದು ವಿದೇಶಾಂಗ ಇಲಾಖೆ ಕೂಡಾ ಖಾರವಾಗಿ ಪ್ರತಿಕ್ರಿಯಿಸಿದೆ. ಇದರಿಂದ ಉಭಯ ದೇಶಗಳ ನಡುವಿನ ಸಂಬಂಧ ಮತ್ತಷ್ಟು ಹದಗೆಡಬಹುದು ಎಂದು ಭಾರತ ಎಚ್ಚರಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊದಲು ಕೇಂದ್ರದಲ್ಲಿ ಅಧಿಕಾರ ಬನ್ನಿ, ಆಮೇಲೆ ಆರ್ ಎಸ್ಎಸ್ ಮಾಡುವಿರಂತೆ: ಪ್ರಿಯಾಂಕ್ ಖರ್ಗೆ ಟ್ರೋಲ್

ಡಾ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೇ ಕಾರಣಗಳು: ಇದನ್ನು ಪಾಲಿಸಿದ್ರೆ ಸಾಕು

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಜೀವ ಕಾಪಾಡಿದ ಡ್ಯೂಟಿ ಡಾಕ್ಟರ್

Karnataka Weather: ಮಳೆಗಾಗಿ ಕಾಯುತ್ತಿದ್ದರೆ ಇಂದಿನ ಹವಾಮಾನ ತಪ್ಪದೇ ಗಮನಿಸಿ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ಮುಂದಿನ ಸುದ್ದಿ
Show comments