Webdunia - Bharat's app for daily news and videos

Install App

‘ಪಾಕಿಸ್ತಾನವೆಂದರೆ ಭಾರತಕ್ಕೆ ಭಯ ಅದಕ್ಕೇ ನಮ್ಮ ಜತೆ ಕ್ರಿಕೆಟ್ ಆಡಲ್ಲ’

Webdunia
ಗುರುವಾರ, 30 ಮಾರ್ಚ್ 2017 (09:58 IST)
ಕರಾಚಿ: ಪಾಕಿಸ್ತಾನ ತಂಡವನ್ನು ಎದುರಿಸುವುದೆಂದರೆ ಟೀಂ ಇಂಡಿಯಾಕ್ಕೆ ಏನೋ ಒಂಥರಾ ಭಯ. ಹಾಗಾಗಿ ಅವರು ನಮ್ಮ ಜತೆ ಕ್ರಿಕೆಟ್ ಆಡಲು ಹಿಂದೇಟು ಹಾಕುತ್ತಾರೆ ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಸರ್ಫರಾಜ್ ಅಹ್ಮದ್ ಹೇಳಿಕೊಂಡಿದ್ದಾರೆ.

 

ಉಭಯ ದೇಶಗಳ ನಡುವೆ ಕ್ರಿಕೆಟ್ ಸರಣಿ ನಡೆಯದೇ ಇರುವುದಕ್ಕೆ, ದೇಶಗಳ ನಡುವೆ ಇರುವ ವೈಮನಸ್ಯ ಕಾರಣವಲ್ಲ. ಭಾರತಕ್ಕೆ ಪಾಕ್ ಕ್ರಿಕೆಟ್ ತಂಡವನ್ನು ಎದುರಿಸುವ ಭಯ ಎಂದು ಅವರು ಕೊಚ್ಚಿಕೊಂಡಿದ್ದಾರೆ.

 
ಭಯ ಇಲ್ಲವೆಂದ ಮೇಲೆ ಬಿಸಿಸಿಐ ನಮ್ಮ ಜತೆ ಕ್ರಿಕೆಟ್ ಆಡಲು ತಂಡ ಕಳುಹಿಸಬೇಕು. ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳು ಚಾಂಪಿಯನ್ಸ್ ಟ್ರೋಫಿಯಲ್ಲಿ ಪರಸ್ಪರ ಮುಖಾಮುಖಿಯಾಗಬಹುದು. ಅದರ ಹೊರತಾಗಿ ಯಾವುದೇ ಕ್ರಿಕೆಟ್ ಸರಣಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುತ್ತಿಲ್ಲ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಷಭ್ ಪಂತ್ ನಾಲ್ಕನೇ ಟೆಸ್ಟ್ ಆಡುವ ಬಗ್ಗೆ ಇಲ್ಲಿದೆ ಲೇಟೆಸ್ಟ್ ಅಪ್ ಡೇಟ್

ತೂಕ ಇಳಿಸಿಕೊಂಡ ಕ್ರಿಕೆಟಿಗ ಸರ್ಫರಾಜ್ ಖಾನ್: ಇವರೇನಾ ಅವರು

Kantara Chpater 1: ಕೊನೆಗೂ ಕಾಂತಾರ ಚಾಪ್ಟರ್ 1 ಶೂಟಿಂಗ್ ಮುಗಿಯಿತು: video

ಮ್ಯಾಂಚೆಸ್ಟರ್ ನಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಕೆಎಲ್ ರಾಹುಲ್

IND vs ENG: ಆಕಾಶ್ ದೀಪ್, ಅರ್ಷ್ ದೀಪ್ ಬಳಿಕ ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನಿಗೆ ಗಾಯ

ಮುಂದಿನ ಸುದ್ದಿ
Show comments