Webdunia - Bharat's app for daily news and videos

Install App

ಕೂಡಲೇ ಆಯ್ಕೆ ಸಮಿತಿ ಸಭೆ ಕರೆದು ತಂಡ ಘೋಷಿಸಿ: ಬಿಸಿಸಿಐಗೆ ಆಡಳಿತ ಸಮಿತಿ ತಾಕೀತು

Webdunia
ಗುರುವಾರ, 4 ಮೇ 2017 (18:40 IST)
ಸುಪ್ರೀಂಕೋರ್ಟ್ ನೇಮಿಸಿರುವ ಬಿಸಿಸಿಐನ ಆಡಳಿತ ಸಮಿತಿ ಕೂಡಲೇ ಅಯ್ಕೆ ಸಮಿತಿ ಸಭೆ ಕರೆದು ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾವನ್ನ ಘೋಷಿಸುವಂತೆ ಕಟ್ಟಪ್ಪಣೆ ಮಾಡಿದೆ.  
 

ಚಾಂಪಿಯನ್ಸ್ ಟ್ರೋಫಿಗೆ ತಂಡ ಘೋಷಣೆಯ ಡೆಡ್ ಲೈನ್ ಏಪ್ರಿಲ್ 28ಕ್ಕೇ ಅಂತ್ಯವಾಗಿದ್ದರೂ ಇದುವರೆಗೆ ತಂಡ ಘೋಷಿಸಿಲ್ಲವೇಕೆ? ಆದಾಯ ಹಂಚಿಕೆ ಕುರಿತಂತೆ ಐಸಿಸಿ ಜೊತೆ ಬಿಸಿಸಿಐ ನಡೆದುಕೊಂಡ ರೀತಿ ಬಗ್ಗೆಯೂ ಸಮಿತಿ ಪ್ರಶ್ನೆ ಮಾಡಿದೆ.

ಆಡಳಿತ ಸಮಿತಿಯ ಈ ನಿರ್ದೇಶನದಿಂದ ಚಾಂಪಿಯನ್ಸ್ ಟ್ರೋಫಿಯಂತಹ ದೊಡ್ಡ ಸರಣಿಯಿಂದ ಭಾರತ ತಂಡ ಹೊರಗುಳಿಯುವುದಿಲ್ಲ ಎಂಬುದು ಸ್ಪಷ್ಟವಾಗಿದೆ.

ಜೂನ್ 1ರಿಂದ ಆರಂಭವಾಗಲಿರುವ ಟೂರ್ನಿಯಲ್ಲಿ ತಂಡ ಸಮರ್ಥ ಪ್ರದರ್ಶನ ನೀಡಲು ಬೇಕಾದ ಎಲ್ಲ ತಯಾರಿ ನಡೆಸುವಂತೆ ಬಿಸಿಸಿಐಗೆ ಆಡಳಿತ ಸಮಿತಿ ಪತ್ರದಲ್ಲಿ ಸೂಚಿಸಲಾಗಿದೆ.

ಐಸಿಸಿಯ ವಾರ್ಷಿಕ ಆದಾಯ ಹಂಚಿಕೆ ಕುರಿತಂತೆ ಹೊಸ ನಿಯಮ ಜಾರಿಗೆ ಆಕ್ಷೇಪ ಎತ್ತಿದ್ದ ಬಿಸಿಸಿಐ ಚಾಂಪಿಯನ್ಸ್ ಟ್ರೋಫಿಗೂ ತಂಡ ಘೋಷಿಸದೇ ಐಸಿಸಿ ವಿರುದ್ಧ ಸೆಟೆದು ನಿಂತಿತ್ತು. ಬಳಿಕ ನಡೆದ ಐಸಿಸಿ ಆಂತರಿಕ ಮತದಾನದಲ್ಲೂ ಬಿಸಿಸಿಐಗೆ ಸೋಲಾಗಿತ್ತು.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ರಿಷಭ್ ಪಂತ್ ಗೆ ಅಂದು ಸ್ಟುಪಿಡ್ ಎಂದಿದ್ದ ಸುನಿಲ್ ಗವಾಸ್ಕರ್ ಇಂದು ಹೇಳಿದ್ದೇನು

IND vs ENG: ರಿಷಭ್ ಪಂತ್ ಈಗ ಪಲ್ಟಿ ಸ್ಟಾರ್: ಈ ವಿಡಿಯೋನೇ ಸಾಕ್ಷಿ

IND vs ENG: ರಿಷಭ್ ಪಂತ್ ಶತಕ, ಲೀಡ್ಸ್ ನಲ್ಲಿ ಟೀಂ ಇಂಡಿಯಾದಿಂದ 2002 ರ ರಿಪೀಟ್ ಶೋ

ಪ್ಯಾರಿಸ್‌ ಡೈಮಂಡ್‌ ಲೀಗ್‌ನಲ್ಲಿ ಚಿನ್ನಕ್ಕೆ ಮುತ್ತಿಕ್ಕಿದ ಭಾರತದ ಜಾವೆಲಿನ್‌ ತಾರೆ ನೀರಜ್‌ ಚೋಪ್ರಾ

IND vs ENG: ಓಡಬೇಡ ಎಂದು ನೀನೇ ಹೇಳ್ಬೇಕು: ಮೈದಾನದಲ್ಲೇ ಶುಬ್ಮನ್ ಗಿಲ್ ಗೆ ಟಾಸ್ಕ್ ಕೊಟ್ಟ ಜೈಸ್ವಾಲ್ video

ಮುಂದಿನ ಸುದ್ದಿ
Show comments