Webdunia - Bharat's app for daily news and videos

Install App

ಅಂತಿಮ ಐಪಿಎಲ್ ಪಂದ್ಯದಲ್ಲಿ ಕೊಹ್ಲಿಗೆ ಬೆಲೆ ಕೊಡದ ಯುವ ಆಟಗಾರ! ಏನಿದು ವಿವಾದ?

Webdunia
ಬುಧವಾರ, 3 ಮೇ 2017 (09:11 IST)
ಬೆಂಗಳೂರು: ಮುಂಬೈ ವಿರುದ್ಧ ಈ ಆವೃತ್ತಿಯ ಕೊನೆಯ ಐಪಿಎಲ್ ಪಂದ್ಯವಾಡಿದ್ದ ಬೆಂಗಳೂರು ಮತ್ತೊಂದು ಸೋಲು ಕಂಡಿತ್ತು. ಆ ಸೋಲಿಗೆ ಇನ್ನೊಂದು ಅಂಶ ಕಾರಣವಾಗಿತ್ತು ಎನ್ನುವುದೀಗ ಬೆಳಕಿಗೆ ಬಂದಿದೆ.

 
18 ನೇ ಓವರ್ ನವರೆಗೆ ಪಂದ್ಯ ಸರಿಯಾದ ದಿಕ್ಕಿನಲ್ಲೇ ಸಾಗುತ್ತಿತ್ತು. ಆದರೆ ಆ ಓವರ್ ನನ್ನು ಯುವ ಬೌಲರ್ ಅಂಕಿತ್ ಚೌದರಿ ಮಾಡಿದ್ದರು. ಆಗ ಪಂದ್ಯ ರೋಚಕ ಘಟ್ಟದಲ್ಲಿತ್ತು.

ಸಾಮಾನ್ಯವಾಗಿ ಇಂತಹ ಸಂದರ್ಭದಲ್ಲಿ ಬೌಲರ್ ಗಳು ನಾಯಕನ ಸಲಹೆಗೆ ಕಿವಿಗೊಡುತ್ತಾರೆ. ಆದರೆ ಅನಿಕೇತ್ ವಿರಾಟ್ ಕೊಹ್ಲಿ ಸಲಹೆ ಪಾಲಿಸುವ ಬದಲು ಎಬಿಡಿ ವಿಲಿಯರ್ಸ್ ಸಲಹೆ ಪಾಲಿಸಿದರು. ಇದು ಕೊಹ್ಲಿ ಸಿಟ್ಟಿಗೆ ಕಾರಣವಾಯ್ತು.

ಆ ಓವರ್ ನಲ್ಲಿ ಸ್ಲೋ ಬಾಲ್ ಹಾಕು ಎಂದು ಕೊಹ್ಲಿ ಸಲಹೆ ನೀಡಿದ್ದರು. ಆದರೆ ಅನಿಕೇತ್ ಎಬಿಡಿಯಂತೆ ಫಾಸ್ಟ್ ಬಾಲ್ ಹಾಕಿದರು. ಇದರಿಂದ ಪಂದ್ಯವೂ ಕೈ ತಪ್ಪಿ ಹೋಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments