Webdunia - Bharat's app for daily news and videos

Install App

ಎಸ್. ಶ್ರೀಶಾಂತ್ ಮ್ಯಾಚ್ ಫಿಕ್ಸಿಂಗ್ ಭೂತ ಯಾವತ್ತೂ ಬಿಡದು!

Webdunia
ಬುಧವಾರ, 19 ಏಪ್ರಿಲ್ 2017 (08:44 IST)
ಕೊಚ್ಚಿ: ಮ್ಯಾಚ್ ಫಿಕ್ಸಿಂಗ್ ಕಳಂಕದಿಂದ ಮುಕ್ತನಾಗಿದ್ದೇನೆ. ಇನ್ನಾದರೂ, ಆಡಲು ಅವಕಾಶ ಕೊಡಿ ಎಂದು ಅಂಗಲಾಚುತ್ತಿರುವ ಕೇರಳ ಕ್ರಿಕೆಟಿಗ ಶ್ರೀಶಾಂತ್ ಗೆ ಬಿಸಿಸಿಐ ಬಾಗಿಲು ಮುಚ್ಚಿದೆ.

 
ಬಿಸಿಸಿಐಗೆ ಮೊದಲು ಮನವಿ ಸಲ್ಲಿಸಿದ್ದ ಶ್ರೀಶಾಂತ್ ಯಾವುದೇ ಉತ್ತರ ಸಿಗದಿರುವ ಕಾರಣಕ್ಕೆ ಕೇರಳ ಹೈ ಕೋರ್ಟ್ ಮೊರೆ ಹೋಗಿದ್ದರು. ಅದರಂತೆ ಹೈಕೋರ್ಟ್ ಬಿಸಿಸಿಐಗೆ ಉತ್ತರಿಸುವಂತೆ ನೋಟೀಸ್ ನೀಡಿತ್ತು.

ಇದಕ್ಕೆ ಉತ್ತರಿಸಿದ ಬಿಸಿಸಿಐ ಯಾವುದೇ ಕಾರಣಕ್ಕೂ ಕ್ರಿಕೆಟಿಗನ ಮೇಲೆ ವಿಧಿಸಿದ ಅಜೀವ ನಿಷೇಧ ಶಿಕ್ಷೆ ಹಿಂಪಡೆಯಲಾಗುವುದಿಲ್ಲ ಎಂದು ಖಡಕ್ ಆಗಿ ಹೇಳಿದೆ. 2013 ರ ನಿರ್ಣಯದಲ್ಲಿ ಯಾವುದೇ ಬದಲಾವಣೆಯಿಲ್ಲ. ಶಿಸ್ತು ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ಬಿಸಿಸಿಐ ಸಿಇಒ ರಾಹುಲ್ ಜೋಹ್ರಿ ಹೇಳಿದ್ದಾರೆ. ಇದರೊಂದಿಗೆ ಶ್ರೀಶಾಂತ್ ಹಾದಿ ಮತ್ತಷ್ಟು ಕಷ್ಟಕರವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments