Webdunia - Bharat's app for daily news and videos

Install App

ಎಸ್. ಶ್ರೀಶಾಂತ್ ಮ್ಯಾಚ್ ಫಿಕ್ಸಿಂಗ್ ಭೂತ ಯಾವತ್ತೂ ಬಿಡದು!

Webdunia
ಬುಧವಾರ, 19 ಏಪ್ರಿಲ್ 2017 (08:44 IST)
ಕೊಚ್ಚಿ: ಮ್ಯಾಚ್ ಫಿಕ್ಸಿಂಗ್ ಕಳಂಕದಿಂದ ಮುಕ್ತನಾಗಿದ್ದೇನೆ. ಇನ್ನಾದರೂ, ಆಡಲು ಅವಕಾಶ ಕೊಡಿ ಎಂದು ಅಂಗಲಾಚುತ್ತಿರುವ ಕೇರಳ ಕ್ರಿಕೆಟಿಗ ಶ್ರೀಶಾಂತ್ ಗೆ ಬಿಸಿಸಿಐ ಬಾಗಿಲು ಮುಚ್ಚಿದೆ.

 
ಬಿಸಿಸಿಐಗೆ ಮೊದಲು ಮನವಿ ಸಲ್ಲಿಸಿದ್ದ ಶ್ರೀಶಾಂತ್ ಯಾವುದೇ ಉತ್ತರ ಸಿಗದಿರುವ ಕಾರಣಕ್ಕೆ ಕೇರಳ ಹೈ ಕೋರ್ಟ್ ಮೊರೆ ಹೋಗಿದ್ದರು. ಅದರಂತೆ ಹೈಕೋರ್ಟ್ ಬಿಸಿಸಿಐಗೆ ಉತ್ತರಿಸುವಂತೆ ನೋಟೀಸ್ ನೀಡಿತ್ತು.

ಇದಕ್ಕೆ ಉತ್ತರಿಸಿದ ಬಿಸಿಸಿಐ ಯಾವುದೇ ಕಾರಣಕ್ಕೂ ಕ್ರಿಕೆಟಿಗನ ಮೇಲೆ ವಿಧಿಸಿದ ಅಜೀವ ನಿಷೇಧ ಶಿಕ್ಷೆ ಹಿಂಪಡೆಯಲಾಗುವುದಿಲ್ಲ ಎಂದು ಖಡಕ್ ಆಗಿ ಹೇಳಿದೆ. 2013 ರ ನಿರ್ಣಯದಲ್ಲಿ ಯಾವುದೇ ಬದಲಾವಣೆಯಿಲ್ಲ. ಶಿಸ್ತು ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ಬಿಸಿಸಿಐ ಸಿಇಒ ರಾಹುಲ್ ಜೋಹ್ರಿ ಹೇಳಿದ್ದಾರೆ. ಇದರೊಂದಿಗೆ ಶ್ರೀಶಾಂತ್ ಹಾದಿ ಮತ್ತಷ್ಟು ಕಷ್ಟಕರವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಬೆನ್ನಲ್ಲೇ ಟೆಸ್ಟ್‌ಗೆ ಗುಡ್‌ಬೈ ಹೇಳಲು ಬಯಸಿದ್ದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ

IPL 2025: ಮುಂದಿನ ಐಪಿಎಲ್ ಪಂದ್ಯಾಟ ನಡೆಯಲು ಐಡಿಯಾ ಕೊಟ್ಟ ಕ್ರಿಕೆಟಿಗ ಮೈಕೆಲ್ ವಾಘನ್

Rohit Sharma: ಈ ಸಂದರ್ಭದಲ್ಲಿ ಪ್ರತಿಯೊಬ್ಬನು ಜವಾಬ್ದಾರಿಯುತವಾಗಿರಬೇಕು: ರೋಹಿತ್ ಶರ್ಮಾ

Virat Kohli: ಭಾರತ ಪಾಕಿಸ್ತಾನ ಬಗ್ಗೆ ಕೊನೆಗೂ ತುಟಿಬಿಚ್ಚಿದ ವಿರಾಟ್ ಕೊಹ್ಲಿ ಹೇಳಿದ್ದೇನು

IPL 2025: ಐಪಿಎಲ್ 2025 ರದ್ದುಗೊಳಿಸಿದ ಬಿಸಿಸಿಐ

ಮುಂದಿನ ಸುದ್ದಿ
Show comments