ಪುಣೆ ತಂಡಕ್ಕೆ ಧೋನಿ ನಿಷ್ಠರಾಗಿಲ್ಲವೇ? ಇಲ್ಲಿದೆ ಉತ್ತರ

Webdunia
ಮಂಗಳವಾರ, 18 ಏಪ್ರಿಲ್ 2017 (05:19 IST)
ಪುಣೆ: ನಾಯಕತ್ವ ಕಳೆದುಕೊಂಡ ಮೇಲೆ ಧೋನಿ ಮತ್ತು ಪುಣೆ ಸೂಪರ್ ಜೈಂಟ್ ತಂಡದ ಮಾಲಿಕರ ನಡುವಿ ಮುಸುಕಿನ ಗುದ್ದಾಟ ಈಗ ಗುಟ್ಟಾಗಿ ಉಳಿದಿಲ್ಲ. ಹೀಗಾಗಿ ಬ್ಯಾಟಿಂಗ್ ಮೂಲಕ ಹೇಲಿಕೊಳ್ಳುವಂತಹ ಪ್ರದರ್ಶನ ನೀಡದ ಧೋನಿ ಬಗ್ಗೆ ಬರುತ್ತಿರುವ ಟೀಕೆಗಳಿಗೆ ಸಹ ಆಟಗಾರ ಬೆನ್ ಸ್ಟೋಕ್ ಉತ್ತರವೇನು ಗೊತ್ತಾ?

 
ಧೋನಿ ತಂಡದಲ್ಲಿದ್ದರೆ, ಯಾವ ಮೈದಾನದಲ್ಲಿ ಆಡುತ್ತಿದ್ದರೂ, ಅದು ತವರಿನ ಅಂಗಣವೆನ್ನುವಷ್ಟು ಆರಾಮವಾಗಿರುತ್ತದೆ. ಆತ ವಿಕೆಟ್ ಹಿಂದುಗಡೆಯಿದ್ದರೆ, ಬ್ಯಾಟ್ಸ್ ಮನ್ ಮಿಲಿ ಮೀಟರ್ ನಷ್ಟು ಕ್ರೀಸ್ ನಿಂದ ಕದಲಿದರೂ ಮುಗಿದೇ ಹೋಯಿತು ಎಂದು ಬೆನ್ ಧೋನಿ ಗುಣಗಾನ ಮಾಡಿದ್ದಾರೆ.

ಆರ್ ಸಿಬಿ ವಿರುದ್ಧದ ಪಂದ್ಯದಲ್ಲ ಸ್ಟೋಕ್ಸ್ ಅದ್ಭುತ ಬೌಲಿಂಗ್ ಪ್ರದರ್ಶಿಸಿ ವಿರಾಟ್ ಕೊಹ್ಲಿ ವಿಕೆಟ್ ಉಡಾಯಿಸಿದ್ದರು. ಈ ಪಂದ್ಯದಲ್ಲಿ ಪಂದ್ಯ ಪುರುಷ ಪ್ರಶಸ್ತಿ ಗೆದ್ದ ನಂತರ ಅವರು ಈ ರೀತಿಯಾಗಿ ಧೋನಿ ಗುಣಗಾನ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

ಮುಂದಿನ ಸುದ್ದಿ
Show comments