Webdunia - Bharat's app for daily news and videos

Install App

ಸುಕ್ಮಾ ದಾಳಿಗೆ ತುತ್ತಾದ ಹುತಾತ್ಮರ ಮಕ್ಕಳಿಗೆ ಪಂದ್ಯ ಪುರುಷ ಪ್ರಶಸ್ತಿ ಹಣ ನೀಡಿದ ಗಂಭೀರ್

Webdunia
ಶನಿವಾರ, 29 ಏಪ್ರಿಲ್ 2017 (08:59 IST)
ನವದೆಹಲಿ: ಕ್ರಿಕೆಟಿಗ ಗೌತಮ್ ಗಂಭೀರ್ ನುಡಿದಂತೆ ನಡೆದುಕೊಂಡಿದ್ದಾರೆ. ಸುಕ್ಮಾ ದಾಳಿಗೆ ತುತ್ತಾದ ಹುತಾತ್ಮ ಯೋಧರ ಮಕ್ಕಳಿಗೆ ಐಪಿಎಲ್ ಪಂದ್ಯದಲ್ಲಿ ತಮಗೆ ಸಿಕ್ಕಿದ ಪಂದ್ಯ ಪುರುಷ ಪ್ರಶಸ್ತಿ ಹಣವನ್ನು ದಾನ ಮಾಡಿದ್ದಾರೆ.

 
ಸುಕ್ಮಾ ಹುತಾತ್ಮ ಯೋಧರ ಮಕ್ಕಳ ಸ್ಥಿತಿಗತಿ ನೋಡಿ ಬೇಸರವೆನಿಸಿತು. ನನ್ನ ಪ್ರತಿಷ್ಠಾನದ ವತಿಯಿಂದ ಅವರ ವಿದ್ಯಾಭ್ಯಾಸದ ಖರ್ಚು ವೆಚ್ಚಗಳನ್ನು ನಿಭಾಯಿಸುವೆ ಎಂದು ಗಂಭೀರ್ ಹೇಳಿದ್ದರು.

ಅದರಂತೆ ದೆಹಲಿ ವಿರುದ್ಧ ನಡೆದ ಪಂದ್ಯದಲ್ಲಿ ಗಂಭೀರ್ ಅರ್ಧಶತಕ ಗಳಿಸಿ ಪಂದ್ಯ ಪುರುಷ ಪ್ರಶಸ್ತಿ ಪಡೆದಿದ್ದರು. ನಂತರ ಪಂದ್ಯ ಪುರುಷ ಪ್ರಶಸ್ತಿ ಸಮಾರಂಭದಲ್ಲಿ ಮಾತನಾಡುವಾಗ ‘ನಾನು ಯಾವುದೇ ಪ್ರಶಸ್ತಿ ಹಣ ಗೆದ್ದರೂ, ಅದು ಯೋಧರ ಕುಟುಂಬಕ್ಕೆ ಸೇರುತ್ತದೆ’ ಎಂದಿದ್ದರು.

ಗಂಭೀರ್ ಆಗಾಗ ಯೋಧರ ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿ ಸುದ್ದಿಯಾಗುತ್ತಾರೆ. ಇದೀಗ ಧನ ಸಹಾಯ ಮಾಡುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಕೂಡಾ ಗಂಭೀರ್ ನಡೆಯನ್ನು ಟ್ವಿಟರ್ ನಲ್ಲಿ ಮೆಚ್ಚಿಕೊಂಡಿದ್ದು, ಅವರು ಯುವಕರಿಗೆ ಆದರ್ಶ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments