Webdunia - Bharat's app for daily news and videos

Install App

ಇಂತಹದ್ದೊಂದು ಸೋಲಿನ ಸರಮಾಲೆ ಕಂಡಿರಲೇ ಇಲ್ಲ ಎಂದ ವಿರಾಟ್ ಕೊಹ್ಲಿ

Webdunia
ಶನಿವಾರ, 6 ಮೇ 2017 (08:47 IST)
ಬೆಂಗಳೂರು: ಸತತ ಸೋಲಿನಿಂದ ಆರ್ ಸಿಬಿ ಕಂಗೆಟ್ಟಿದೆ. ಇಷ್ಟೊಂದು ಸೋಲಿನ ಸರಪಳಿ ನಾನು ಜೀವಮಾನದಲ್ಲಿ ಕಂಡಿರಲೇ ಇಲ್ಲ ಎಂದು ನಾಯಕ ವಿರಾಟ್ ಕೊಹ್ಲಿ ಹತಾಶೆಯಿಂದ ಹೇಳಿದ್ದಾರೆ.

 
‘ಒಂದು ತಂಡ ಒಂದೇ ಋತುವಿನಲ್ಲಿ ಇಷ್ಟೊಂದು ಸೋಲು ಕಂಡಿದ್ದು ನಾನು ನೋಡಿರಲೇ ಇಲ್ಲ. ಈ ಸೋಲಿಗೆ ಏನು ಹೇಳಬೇಕೆಂದೇ ನನಗೆ ಗೊತ್ತಾಗುತ್ತಿಲ್ಲ’ ಎಂದು ಕೊಹ್ಲಿ ನಿರಾಸೆ ವ್ಯಕ್ತಪಡಿಸಿದ್ದಾರೆ.

ಈ ಋತುವಿನಲ್ಲಿ ಕೊಹ್ಲಿಯಿಂದ ಹಿಡಿದು ಗೇಲ್ ವರೆಗೆ ಎಲ್ಲಾ ಆರ್ ಸಿಬಿ ಆಟಗಾರರು, ವಿಫಲರಾಗಿದ್ದಾರೆ. ಸಂಘಟಿತ ಹೋರಾಟ ನೀಡದ ಆರ್ ಸಿಬಿ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿದೆ.

‘ನಾವು ಎಷ್ಟೇ ಪ್ರಯತ್ನ ನಡೆಸಿದರೂ, ದೊಡ್ಡ ಮೊತ್ತ ಗಳಿಸಲು ದಾರಿ ಕಾಣುತ್ತಿಲ್ಲ. ವಿಕೆಟ್ ಗಳು ಪಟ ಪಟನೆ ಉದುರುತ್ತಿದ್ದರೂ, ಅದಕ್ಕೆ ಕಾರಣ ತಿಳಿಯುತ್ತಿಲ್ಲ. ಒಟ್ಟಾರೆ ಹೇಳಬೇಕೆಂದರೆ ಈ ಋತುವಿನಲ್ಲಿ ನಮ್ಮ ಪ್ರದರ್ಶನ ನಮಗೆ ಬೇಕಾದಂತಿರಲಿಲ್ಲ’ ಎಂದು ಪ್ರಶಸ್ತಿ ಸಮಾರಂಭದಲ್ಲಿ ಕೊಹ್ಲಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಆಹಾ.. ಕೆಎಲ್ ರಾಹುಲ್ ಈ ಕ್ಲಾಸಿಕಲ್ ಶಾಟ್ ನೀವು ನೋಡಲೇಬೇಕು video

IND vs ENG: ಟಾಸ್ ಗೆದ್ದ ಇಂಗ್ಲೆಂಡ್, ತಂಡಕ್ಕಾಗಿ ತ್ಯಾಗ ಮಾಡಿದ ಶುಬ್ಮನ್ ಗಿಲ್

ಎಂಟು ವರ್ಷಗಳ ವನವಾಸ ಮುಗಿಸಿದ ಕರುಣ್‌ ನಾಯರ್‌: ಟೆಸ್ಟ್‌ ಅಗ್ನಿಪರೀಕ್ಷೆಗೆ ಸಜ್ಜಾದ ಕನ್ನಡಿಗ

ಆಂಡರ್ಸನ್ ತೆಂಡುಲ್ಕರ್ ಟ್ರೋಫಿಯಲ್ಲಿದೆ ಒಂದು ವಿಶೇಷತೆ ಏನದು ನೋಡಿ

IND vs ENG Test: ರೋಕೊ ಇಲ್ಲದ ಟೀಂ ಇಂಡಿಯಾಗೆ ರೂಟ್ ಕಿತ್ತೆಸೆಯುವುದೇ ದೊಡ್ಡ ಸವಾಲು

ಮುಂದಿನ ಸುದ್ದಿ
Show comments